Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ಬಿಗ್​ ಬಾಸ್ ವಿಜೇತೆ ತೇಜಸ್ವಿ ಪ್ರಕಾಶ್ ಹೊಸ ಫೋಟೋಶೂಟ್; ನಟಿಯ ಸಿಂಪಲ್​ ಲುಕ್​ಗೆ ಫ್ಯಾನ್ಸ್ ಫಿದಾ

Tejasswi Prakash Photos: ‘ಬಿಗ್ ಬಾಸ್ 15’ರ ವಿಜೇತೆ ತೇಜಸ್ವಿ ಪ್ರಕಾಶ್ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಸಿಂಪಲ್ ಲುಕ್​ನಲ್ಲಿ ವಿಧವಿಧ ಪೋಸ್ ನೀಡಿರುವ ನಟಿಯ ಹೊಸ ಫೋಟೋಗಳು ವೈರಲ್ ಆಗಿವೆ.

TV9 Web
| Updated By: shivaprasad.hs

Updated on:Feb 22, 2022 | 10:37 AM

ಪ್ರಸ್ತುತ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಮುಂಚೂಣಿಯಲ್ಲಿರುವ ಹೆಸರು. (by:Tejasswi Prakash/Instagram)

ಪ್ರಸ್ತುತ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಮುಂಚೂಣಿಯಲ್ಲಿರುವ ಹೆಸರು. (by:Tejasswi Prakash/Instagram)

1 / 9
ಬಿಗ್ ಬಾಸ್ 15 ಸ್ಪರ್ಧೆಯಲ್ಲಿ ತೇಜಸ್ವಿ ಪ್ರಕಾಶ್ ವಿಜೇತರಾಗಿದ್ದರು. (by:Tejasswi Prakash/Instagram)

ಬಿಗ್ ಬಾಸ್ 15 ಸ್ಪರ್ಧೆಯಲ್ಲಿ ತೇಜಸ್ವಿ ಪ್ರಕಾಶ್ ವಿಜೇತರಾಗಿದ್ದರು. (by:Tejasswi Prakash/Instagram)

2 / 9
ಬಿಗ್ ಬಾಸ್​ನಲ್ಲಿ ಗೆದ್ದು ಸುಮಾರು 40 ಲಕ್ಷ ರೂಗಳನ್ನು ಬಹುಮಾನವಾಗಿ ನಟಿ ಪಡೆದಿದ್ದಾರೆ. (Credit by:Tejasswi Prakash/Instagram)

ಬಿಗ್ ಬಾಸ್​ನಲ್ಲಿ ಗೆದ್ದು ಸುಮಾರು 40 ಲಕ್ಷ ರೂಗಳನ್ನು ಬಹುಮಾನವಾಗಿ ನಟಿ ಪಡೆದಿದ್ದಾರೆ. (Credit by:Tejasswi Prakash/Instagram)

3 / 9
ಇದೀಗ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಸಕ್ರಿಯರಾಗಿದ್ದಾರೆ.(Credit by:Tejasswi Prakash/Instagram)

ಇದೀಗ ಹಿಂದಿ ಕಿರುತೆರೆಯಲ್ಲಿ ತೇಜಸ್ವಿ ಪ್ರಕಾಶ್ ಸಕ್ರಿಯರಾಗಿದ್ದಾರೆ.(Credit by:Tejasswi Prakash/Instagram)

4 / 9
‘ನಾಗಿನ್’ ಧಾರವಾಹಿಯ ಹೊಸ ಸೀಸನ್​ನಲ್ಲಿ ತೇಜಸ್ವಿ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. (Credit by:Tejasswi Prakash/Instagram)

‘ನಾಗಿನ್’ ಧಾರವಾಹಿಯ ಹೊಸ ಸೀಸನ್​ನಲ್ಲಿ ತೇಜಸ್ವಿ ಪ್ರಮುಖ ಪಾತ್ರದಲ್ಲಿ ಬಣ್ಣಹಚ್ಚುತ್ತಿದ್ದಾರೆ. (Credit by:Tejasswi Prakash/Instagram)

5 / 9
ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (Credit by:Tejasswi Prakash/Instagram)

ಇತ್ತೀಚೆಗೆ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. (Credit by:Tejasswi Prakash/Instagram)

6 / 9
ಸಿಂಪಲ್​ ಲುಕ್​ನಲ್ಲಿ ತೇಜಸ್ವಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ (Credit by:Tejasswi Prakash/Instagram)

ಸಿಂಪಲ್​ ಲುಕ್​ನಲ್ಲಿ ತೇಜಸ್ವಿ ಹಂಚಿಕೊಂಡ ಫೋಟೋಗಳು ವೈರಲ್ ಆಗಿವೆ (Credit by:Tejasswi Prakash/Instagram)

7 / 9
(Credit by:Tejasswi Prakash/Instagram)

(Credit by:Tejasswi Prakash/Instagram)

8 / 9
ತೇಜಸ್ವಿ ಪ್ರಕಾಶ್

ತೇಜಸ್ವಿ ಪ್ರಕಾಶ್

9 / 9

Published On - 10:25 am, Tue, 22 February 22

Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್