Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಮದುವೆ: ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಜತೆ ದಾಂಪತ್ಯಕ್ಕೆ ಕಾಲಿಟ್ಟ ಸೂರ್ಯ, ಇಲ್ಲಿವೆ ಫೊಟೋಸ್

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.

Ganapathi Sharma
|

Updated on: Mar 06, 2025 | 12:55 PM

ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

1 / 5
ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

2 / 5
ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

3 / 5
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

4 / 5
ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

5 / 5
Follow us
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ