AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಮದುವೆ: ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಜತೆ ದಾಂಪತ್ಯಕ್ಕೆ ಕಾಲಿಟ್ಟ ಸೂರ್ಯ, ಇಲ್ಲಿವೆ ಫೊಟೋಸ್

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಜನಪ್ರಿಯ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ವಿವಾಹ ಗುರುವಾರ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್​ನಲ್ಲಿ ನೆರವೇರಿತು. ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ನಡೆಯಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ವಿ ಸೋಮಣ್ಣ ಸೇರಿದಂತೆ ಅನೇಕ ಬಿಜೆಪಿ ನಾಯಕರು ವಿವಾಹ ಸಮಾರಂಭಕ್ಕೆ ಹಾಜರಾಗಿ ವಧೂವರರಿಗೆ ಶುಭ ಹಾರೈಸಿದರು.

ಗಣಪತಿ ಶರ್ಮಾ
|

Updated on: Mar 06, 2025 | 12:55 PM

Share
ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

ಶಿವಶ್ರೀ ಸ್ಕಂದಪ್ರಸಾದ್ ಮತ್ತು ತೇಜಸ್ವಿ ಸೂರ್ಯ ಸರಳ ಮತ್ತು ಸಾಂಪ್ರದಾಯಿಕ ಉಡುಪುಗಳಲ್ಲಿ ಕಾಣಿಸಿಕೊಂಡು ಗಮನ ಸೆಳೆದರು. ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಭವ್ಯವಾದ ಆರತಕ್ಷತೆ ನಡೆಯಲಿದೆ ಎಂದು ತೇಜಸ್ವಿ ಸೂರ್ಯ ಕುಟುಂಬದ ಮೂಲಗಳು ತಿಳಿಸಿವೆ.

1 / 5
ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

ಶಿವಶ್ರೀ ಸ್ಕಂದಪ್ರಸಾದ್ ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕಿ ಮತ್ತು ಚೆನ್ನೈನ ಭರತನಾಟ್ಯಂ ಕಲಾವಿದೆ. 1996 ರ ಆಗಸ್ಟ್ 1 ರಂದು ಜನಿಸಿದ ಅವರು, ಮೃದಂಗ ಕಲಾವಿದ ಸೀರ್ಕಾಳಿ ಶ್ರೀ ಜೆ ಸ್ಕಂದಪ್ರಸಾದ್ ಅವರ ಪುತ್ರಿ.

2 / 5
ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

ಅವರು SASTRA ವಿಶ್ವವಿದ್ಯಾಲಯದಿಂದ ಬಯೋ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನೂ ಗಳಿಸಿದ್ದಾರೆ. ಭ್ರೂಣದ ದೋಷಗಳ ಬಗ್ಗೆಯೂ ಅಧ್ಯಯನ ಮಾಡಿದ್ದಾರೆ. ಅಲ್ಲದೆ, PVA ಆಯುರ್ವೇದ ಆಸ್ಪತ್ರೆಯಿಂದ ಆಯುರ್ವೇದ ಕಾಸ್ಮೆಟಾಲಜಿಯಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ಅವರು ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

3 / 5
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಅಣ್ಣಾಮಲೈ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ವಿವಾಹ ಸಮಾರಂಭಕ್ಕೆ ಸಾಕ್ಷಿಯಾದರು.

4 / 5
ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ಗಿರಿನಗರದಲ್ಲಿರುವ ನಿವಾಸದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ನಂತರ ಮಾರ್ಚ್​ 9 ರಂದು ಬೆಂಗಳೂರಿನ ಗಾಯತ್ರಿ ವಿಹಾರ್ ಮೈದಾನದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರ ವರೆಗೆ ಆರತಕ್ಷತೆ ನಡೆಯಲಿದೆ.

5 / 5
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!