ತೇಜಸ್ವಿ ಸೂರ್ಯ-ಶಿವಶ್ರೀ ಮದ್ವೆ ಆರತಕ್ಷತೆ ಫೋಟೋ ಅಲ್ಬಂ: ಜಮೀರ್ ಅಪ್ಪುಗೆಯ ವಿಶ್
ಬಿಜೆಪಿ ಯುವನಾಯಕ, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಇಂದು (ಮಾರ್ಚ್ 09) ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ಅವರ ಮದ್ವೆ ಆರತಕ್ಷತೆ ವಿಜೃಂಭಣೆಯಿಂದ ನಡೆದಿದೆ. ಈ ಆರತಕ್ಷತೆಗೆ ಗಣ್ಯಾತಿಗಣ್ಯರ ದಂಡೇ ಹರಿದು ಬಂದಿದ್ದು, ನವ ದಂಪತಿಗೆ ಶುಭ ಹಾರೈಸಿದೆ. ಸಿನಿಮಾ ತಾರೆಯರು, ಕಾಂಗ್ರೆಸ್, ಬಿಜೆಪಿ ಪಕ್ಷದ ಹಲವು ಮುಖಂಡರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6