AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

Share
ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!