AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

Share
ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​