AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
Follow us
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ