AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

Share
ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
Follow Us
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್