Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ