ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು
Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.
Updated on: Nov 30, 2023 | 7:48 PM

ತೆಲಂಗಾಣ ವಿಧಾನಸಭೆ ಚುನಾವಣೆ

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ರಾಮ್ಚರಣ್, ಮೈಸೂರಿನಲ್ಲಿ ಶೂಟಿಂಗ್ಗೆ ಬ್ರೇಕ್ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

200 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿರುವ ರಾಜಮೌಳಿ; ಸ್ಟಾರ್ ನಟರೇ ಶಾಕ್

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
