AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

Share
ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?