AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

Share
ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ