AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡಿದ ಟಾಲಿವುಡ್ ಸ್ಟಾರ್ ನಟರು: ಇಲ್ಲಿವೆ ಚಿತ್ರಗಳು

Tollywood: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಇಂದು ಮತದಾನ ಟಾಲಿವುಡ್ ಸ್ಟಾರ್ ನಟ-ನಿರ್ದೇಶಕರ ಕೆಲವು ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Nov 30, 2023 | 7:48 PM

Share
ತೆಲಂಗಾಣ ವಿಧಾನಸಭೆ ಚುನಾವಣೆ

ತೆಲಂಗಾಣ ವಿಧಾನಸಭೆ ಚುನಾವಣೆ

1 / 8
ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

ನಟ ಚಿರಂಜೀವಿ ಬರಿಗಾಲಲ್ಲಿ ಬಂದು ಮತದಾನ ಮಾಡಿದ್ದಾರೆ. ಅವರ ಪತ್ನಿಯೂ ಈ ವೇಳೆ ಜೊತೆಗಿದ್ದರು.

2 / 8
ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

ನಟ ರಾಮ್​ಚರಣ್, ಮೈಸೂರಿನಲ್ಲಿ ಶೂಟಿಂಗ್​ಗೆ ಬ್ರೇಕ್​ ನೀಡಿ ತೆರಳಿ ಮತದಾನ ಮಾಡಿದ್ದಾರೆ.

3 / 8
ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

ನಟ ಮಹೇಶ್ ಬಾಬು ತಮ್ಮ ಪತ್ನಿ ನಮ್ರತಾ ಶಿರೋಡ್ಕರ್ ಜೊತೆಗೂಡಿ ಮತದಾನ ಮಾಡಿದರು.

4 / 8
ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ನಟ ಅಲ್ಲು ಅರ್ಜುನ್ ಸರಳವಾಗಿ ಬಂದು ಸಾಲಿನಲ್ಲಿ ನಿಂತು ಮತದಾನ ಮಾಡಿದರು.

5 / 8
ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

ಮ್ಮ ಹೊಸ ಸಿನಿಮಾದ ಪ್ರಚಾರದ ನಡುವಯೂ ನಟ ನಾನಿ ಸಹ ಮತದಾನ ಮಾಡಿದ್ದಾರೆ.

6 / 8
ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

ನಿರ್ದೇಶಕ ರಾಜಮೌಲಿ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿ, ಚಿತ್ರ ಹಂಚಿಕೊಂಡಿದ್ದಾರೆ.

7 / 8
ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

ಪುಷ್ಪ ಸಿನಿಮಾದ ನಿರ್ದೇಶಕ ಸುಕುಮಾರ್ ತಮ್ಮ ಪತ್ನಿಯೊಟ್ಟಿಗೆ ತೆರಳಿ ಮತದಾನ ಮಾಡಿದ್ದಾರೆ.

8 / 8
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!