AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Nair: ಗಣೇಶ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಮಾಳವಿಕಾ ನಾಯರ್; ಇವರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರಲದಲ್ಲಿ ಮೊದಲು ಮಾಳವಿಕಾ ನಟಿಸಿದರು.

ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:20 PM

Share
ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

1 / 7
ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

2 / 7
ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

3 / 7
2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

4 / 7
ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

5 / 7
ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

6 / 7
‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

7 / 7

Published On - 12:46 pm, Sat, 1 July 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್