AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Nair: ಗಣೇಶ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಮಾಳವಿಕಾ ನಾಯರ್; ಇವರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರಲದಲ್ಲಿ ಮೊದಲು ಮಾಳವಿಕಾ ನಟಿಸಿದರು.

ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:20 PM

ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

1 / 7
ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

2 / 7
ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

3 / 7
2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

4 / 7
ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

5 / 7
ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

6 / 7
‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

7 / 7

Published On - 12:46 pm, Sat, 1 July 23

Follow us
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
‘ನೀವು ಅರ್ಜುನ್ ಜನ್ಯ ಡ್ರೀಮ್ ಲೇಡಿ’; ಅನುಶ್ರೀ ಬಗ್ಗೆ ವಿಜಯ್ ಪ್ರಕಾಶ್ ಮಾತು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ?