AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Nair: ಗಣೇಶ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಮಾಳವಿಕಾ ನಾಯರ್; ಇವರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರಲದಲ್ಲಿ ಮೊದಲು ಮಾಳವಿಕಾ ನಟಿಸಿದರು.

ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:20 PM

Share
ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

1 / 7
ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

2 / 7
ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

3 / 7
2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

4 / 7
ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

5 / 7
ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

6 / 7
‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

7 / 7

Published On - 12:46 pm, Sat, 1 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ