AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Nair: ಗಣೇಶ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಮಾಳವಿಕಾ ನಾಯರ್; ಇವರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರಲದಲ್ಲಿ ಮೊದಲು ಮಾಳವಿಕಾ ನಟಿಸಿದರು.

ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:20 PM

Share
ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

1 / 7
ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

2 / 7
ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

3 / 7
2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

4 / 7
ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

5 / 7
ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

6 / 7
‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

7 / 7

Published On - 12:46 pm, Sat, 1 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ