AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Nair: ಗಣೇಶ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಮಾಳವಿಕಾ ನಾಯರ್; ಇವರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರಲದಲ್ಲಿ ಮೊದಲು ಮಾಳವಿಕಾ ನಟಿಸಿದರು.

ರಾಜೇಶ್ ದುಗ್ಗುಮನೆ
|

Updated on:Jul 01, 2023 | 1:20 PM

Share
ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಗಣೇಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕೆ ‘ಕೃಷ್ಣಂ ಪ್ರಣಯ ಸಖಿ’ ಎಂಬ ಶೀರ್ಷಿಕೆ ನಿಡಲಾಗಿದೆ. ಈ ಚಿತ್ರದ ಮೂಲಕ ತೆಲುಗು ನಟಿ ಮಾಳವಿಕಾ ನಾಯರ್ ಅವರು ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

1 / 7
ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

ಮಾಳವಿಕಾಗೆ ಚಿತ್ರರಂಗದಲ್ಲಿ 10 ವರ್ಷಗಳ ಅನುಭವ ಇದೆ. 2012ರಲ್ಲಿ ರಿಲೀಸ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾ ‘ಉಸ್ತಾದ್ ಹೋಟೆಲ್​’ ಚಿತ್ರದಲ್ಲಿ ಮೊದಲು ಮಾಳವಿಕಾ ನಟಿಸಿದರು.

2 / 7
ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

ನಂತರ ತಮಿಳು ಚಿತ್ರದಲ್ಲೂ ಮಾಳವಿಕಾ ನಟಿಸಿದರು. ದೆಹಲಿ ಮೂಲದ ಮಾಳವಿಕಾಗೆ 2015ರ ನಂತರ ತೆಲುಗು ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಿತು.

3 / 7
2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

2015ರಲ್ಲಿ ರಿಲೀಸ್ ಆದ ತೆಲುಗಿನ ‘ಯವಡೆ ಸುಬ್ರಹ್ಮಣ್ಯಮ್’ ಚಿತ್ರದಲ್ಲಿ ಮಾಳವಿಕಾ ನಟಿಸಿದರು. ಅಲ್ಲಿಂದ ಅವರಿಗೆ ಟಾಲಿವುಡ್​ನಲ್ಲಿ ಸಾಲು ಸಾಲು ಆಫರ್​ಗಳು ಸಿಕ್ಕವು.

4 / 7
ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

ಬಳಿಕ ‘ಮಹಾನಟಿ’, ‘ಟ್ಯಾಕ್ಸಿವಾಲಾ’, ‘ಥ್ಯಾಂಕ್​ ಯೂ’ ಮೊದಲಾದ ತೆಲುಗು ಸಿನಿಮಾಗಳಲ್ಲಿ ಮಾಳವಿಕಾ ನಟಿಸಿದರು. ಈ ಮೂಲಕ ಅವರು ಫೇಮಸ್ ಆಗಿದ್ದಾರೆ.

5 / 7
ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

ಗಣೇಶ್ ಚಿತ್ರಕ್ಕೆ ಮಾಳವಿಕಾ ನಾಯಕಿ ಆಗಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಈಗ ಈ ವಿಚಾರ ಅಧಿಕೃತ ಆಗಿದೆ.

6 / 7
‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

‘ದಂಡುಪಾಳ್ಯ’ ಖ್ಯಾತಿಯ ಶ್ರೀನಿವಾಸರಾಜು ‘ಕೃಷ್ಣಂ ಪ್ರಣಯ ಸಖಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

7 / 7

Published On - 12:46 pm, Sat, 1 July 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ