ಧಾರವಾಡಕ್ಕೆ ಬಂದು ಹಳೆ ಗೆಳೆಯರ ಭೇಟಿಯಾದ ತೆಲುಗಿನ ಖ್ಯಾತ ನಟ ಶ್ರೀಕಾಂತ್

Actor Srikanth: ತೆಲುಗಿನ ಜನಪ್ರಿಯ ನಟ ಶ್ರೀಕಾಂತ್ ಹಠಾತ್ತನೆ ಧಾರವಾಡಕ್ಕೆ ಭೇಟಿ ನೀಡಿದ್ದರು. ಇಲ್ಲಿ ಬಂದು ಹಳೆಯ ಗೆಳೆಯರನ್ನು ಭೇಟಿಯಾಗಿ ಕೆಲ ಕಾಲ ಸಮಯ ಕಳೆದರು. ಅಂದಹಾಗೆ ಶ್ರೀಕಾಂತ್ ಹುಟ್ಟೂರು ಗಂಗಾವತಿ.

|

Updated on: Sep 15, 2024 | 1:44 PM

ತೆಲುಗು ಚಿತ್ರರಂಗದ ಜನಪ್ರಿಯ ಹಾಗೂ ಹಿರಿಯ ನಟ ಶ್ರೀಕಾಂತ್. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲಿಯೂ ಶ್ರೀಕಾಂತ್ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ತೆಲುಗು ಚಿತ್ರರಂಗದ ಜನಪ್ರಿಯ ಹಾಗೂ ಹಿರಿಯ ನಟ ಶ್ರೀಕಾಂತ್. ಪೋಷಕ ನಟನಾಗಿ, ನಾಯಕನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲಿಯೂ ಶ್ರೀಕಾಂತ್ ನಟಿಸಿ ಸೈ ಎನಿಸಿಕೊಂಡಿದ್ದಾರೆ.

1 / 7
ತೆಲುಗು ಚಿತ್ರರಂಗದಲ್ಲಿ ದಶಕಗಳಿಂದಲೂ ಕೆಲಸ ಮಾಡಿರುವ ಶ್ರೀಕಾಂತ್​ಗೆ ಕರ್ನಾಟಕದೊಂದಿಗೆ ಅವಿನಾಭಾವ ಬಂಧವಿದೆ. ಅಸಲಿಗೆ ಈ ಶ್ರೀಕಾಂತ್ ಮೂಲತಃ ಕರ್ನಾಟಕದವರೇ.

ತೆಲುಗು ಚಿತ್ರರಂಗದಲ್ಲಿ ದಶಕಗಳಿಂದಲೂ ಕೆಲಸ ಮಾಡಿರುವ ಶ್ರೀಕಾಂತ್​ಗೆ ಕರ್ನಾಟಕದೊಂದಿಗೆ ಅವಿನಾಭಾವ ಬಂಧವಿದೆ. ಅಸಲಿಗೆ ಈ ಶ್ರೀಕಾಂತ್ ಮೂಲತಃ ಕರ್ನಾಟಕದವರೇ.

2 / 7
ಶ್ರೀಕಾಂತ್ ಅಲಿಯಾಸ್ ಮೇಕ ಶ್ರೀಕಾಂತ್ ಹುಟ್ಟಿದ್ದು ಕರ್ನಾಟಕದ ಗಂಗಾವತಿಯಲ್ಲಿ. ಅವರ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣಗಳೆಲ್ಲ ನಡೆದಿದ್ದು ಧಾರವಾಡದಲ್ಲಿಯೆ.

ಶ್ರೀಕಾಂತ್ ಅಲಿಯಾಸ್ ಮೇಕ ಶ್ರೀಕಾಂತ್ ಹುಟ್ಟಿದ್ದು ಕರ್ನಾಟಕದ ಗಂಗಾವತಿಯಲ್ಲಿ. ಅವರ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಶಿಕ್ಷಣಗಳೆಲ್ಲ ನಡೆದಿದ್ದು ಧಾರವಾಡದಲ್ಲಿಯೆ.

3 / 7
ಇದೀಗ ತಮ್ಮ ಹಳೆಯ ಗೆಳೆಯರನ್ನು ಭೇಟಿ ಆಗಲು ಶ್ರೀಕಾಂತ್ ಧಾರವಾಡಕ್ಕೆ ಬಂದಿದ್ದರು. ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದರು ನಟ ಶ್ರೀಕಾಂತ್.

ಇದೀಗ ತಮ್ಮ ಹಳೆಯ ಗೆಳೆಯರನ್ನು ಭೇಟಿ ಆಗಲು ಶ್ರೀಕಾಂತ್ ಧಾರವಾಡಕ್ಕೆ ಬಂದಿದ್ದರು. ಧಾರವಾಡದ ಸಿಎಸ್‌ಐ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದರು ನಟ ಶ್ರೀಕಾಂತ್.

4 / 7
ಕಾಲೇಜು ಕಲಿಯುವ ಸಮಯದಲ್ಲಿ ಶ್ರೀಕಾಂತ್​ಗೆ ಧಾರವಾಡದಲ್ಲಿ ಹಲವು ಗೆಳೆಯರಿದ್ದರು, ಅವರನ್ನೆಲ್ಲ ಇಂದು ಶ್ರೀಕಾಂತ್ ಭೇಟಿಯಾದರು. ಅವರೊಟ್ಟಿಗೆ ಬಹಳ ಕಾಲ ಸಮಯವನ್ನು ಸಹ ಕಳೆದರು.

ಕಾಲೇಜು ಕಲಿಯುವ ಸಮಯದಲ್ಲಿ ಶ್ರೀಕಾಂತ್​ಗೆ ಧಾರವಾಡದಲ್ಲಿ ಹಲವು ಗೆಳೆಯರಿದ್ದರು, ಅವರನ್ನೆಲ್ಲ ಇಂದು ಶ್ರೀಕಾಂತ್ ಭೇಟಿಯಾದರು. ಅವರೊಟ್ಟಿಗೆ ಬಹಳ ಕಾಲ ಸಮಯವನ್ನು ಸಹ ಕಳೆದರು.

5 / 7
ಧಾರವಾಡದ ಗೆಳೆಯ ದಿನೇಶ ಶೆಟ್ಟಿ ಮನೆಯಲ್ಲಿ ಉಪಹಾರ ಸೇವನೆ ಮಾಡಿದರು ಶ್ರೀಕಾಂತ್, ದಿನೇಶ್ ಶೆಟ್ಟಿ ಉಪವನ ಹೊಟೇಲ್ ಮಾಲೀಕರಾಗಿದ್ದಾರೆ.

ಧಾರವಾಡದ ಗೆಳೆಯ ದಿನೇಶ ಶೆಟ್ಟಿ ಮನೆಯಲ್ಲಿ ಉಪಹಾರ ಸೇವನೆ ಮಾಡಿದರು ಶ್ರೀಕಾಂತ್, ದಿನೇಶ್ ಶೆಟ್ಟಿ ಉಪವನ ಹೊಟೇಲ್ ಮಾಲೀಕರಾಗಿದ್ದಾರೆ.

6 / 7
ಶ್ರೀಕಾಂತ್ ತಮ್ಮ ಹುಟ್ಟೂರಾದ ಗಂಗಾವತಿಗೆ ಹೋಗುವ ಸಮಯದಲ್ಲಿ ಧಾರವಾಡಕ್ಕೆ ಭೇಟಿ ನೀಡಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಗಂಗಾವತಿಗೆ ತೆರಳಿದ ಶ್ರೀಕಾಂತ್.

ಶ್ರೀಕಾಂತ್ ತಮ್ಮ ಹುಟ್ಟೂರಾದ ಗಂಗಾವತಿಗೆ ಹೋಗುವ ಸಮಯದಲ್ಲಿ ಧಾರವಾಡಕ್ಕೆ ಭೇಟಿ ನೀಡಿದ್ದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಗಂಗಾವತಿಗೆ ತೆರಳಿದ ಶ್ರೀಕಾಂತ್.

7 / 7
Follow us
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ