AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮನ್ನಾ ಭಾಟಿಯಾಗೆ ಮುಚ್ಚಿತೇ ತೆಲುಗು ಚಿತ್ರರಂಗದ ಬಾಗಿಲು?

Tamanna Bhatia: ನಟಿ ತಮನ್ನಾ ಭಾಟಿಯಾಗೆ ನಟಿಯಾಗಿ ಗುರುತು ಕೊಟ್ಟಿದ್ದು ದಕ್ಷಿಣದ ಚಿತ್ರರಂಗ. ಆದರೆ ತಮನ್ನಾ ನೀಡಿದ ಒಂದು ಹೇಳಿಕೆಯಿಂದಾಗಿ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ಸಿನಿಮಾ ರಂಗವಾದ ತೆಲುಗು ಚಿತ್ರರಂಗದ ಬಾಗಿಲು ಬಂದ್ ಆಗುವ ಸಾಧ್ಯತೆ ಇದೆ.

ಮಂಜುನಾಥ ಸಿ.
|

Updated on: Oct 14, 2023 | 8:42 PM

Share
ತಮನ್ನಾ ಭಾಟಿಯಾ ನಟಿಯಾಗಿ ಜನಪ್ರಿಯವಾಗಿದ್ದೇ ತೆಲುಗು, ತಮಿಳು ಚಿತ್ರರಂಗದ ಮೂಲಕ.

ತಮನ್ನಾ ಭಾಟಿಯಾ ನಟಿಯಾಗಿ ಜನಪ್ರಿಯವಾಗಿದ್ದೇ ತೆಲುಗು, ತಮಿಳು ಚಿತ್ರರಂಗದ ಮೂಲಕ.

1 / 7
ಅದರಲ್ಲಿಯೂ ತೆಲುಗು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳ ಭಾಗವಾಗಿದ್ದಾರೆ ತಮ್ಮನಾ ಭಾಟಿಯಾ.

ಅದರಲ್ಲಿಯೂ ತೆಲುಗು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳ ಭಾಗವಾಗಿದ್ದಾರೆ ತಮ್ಮನಾ ಭಾಟಿಯಾ.

2 / 7
ಆದರೆ ಇನ್ನು ಮುಂದೆ ತೆಲುಗು ಚಿತ್ರರಂಗದ ಬಾಗಿಲು ತಮನ್ನಾ ಭಾಟಿಯಾ ಪಾಲಿಗೆ ಮುಚ್ಚಿದೆ ಎನ್ನಲಾಗುತ್ತಿದೆ.

ಆದರೆ ಇನ್ನು ಮುಂದೆ ತೆಲುಗು ಚಿತ್ರರಂಗದ ಬಾಗಿಲು ತಮನ್ನಾ ಭಾಟಿಯಾ ಪಾಲಿಗೆ ಮುಚ್ಚಿದೆ ಎನ್ನಲಾಗುತ್ತಿದೆ.

3 / 7
ಇತ್ತೀಚೆಗಿನ ಸಂದರ್ಶನದಲ್ಲಿ ತಮನ್ನಾ ಭಾಟಿಯಾ, ತೆಲುಗು ಚಿತ್ರರಂಗದ ಹೀರೋಗಿರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

ಇತ್ತೀಚೆಗಿನ ಸಂದರ್ಶನದಲ್ಲಿ ತಮನ್ನಾ ಭಾಟಿಯಾ, ತೆಲುಗು ಚಿತ್ರರಂಗದ ಹೀರೋಗಿರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

4 / 7
ದಕ್ಷಿಣದ ಚಿತ್ರರಂಗದಲ್ಲಿ ವಿಷಕಾರಿ ಪುರುಷತ್ವವನ್ನು ಸಂಭ್ರಮಿಸಲಾಗುತ್ತದೆ ಎಂದು ತಮನ್ನಾ ಹೇಳಿದ್ದರು.

ದಕ್ಷಿಣದ ಚಿತ್ರರಂಗದಲ್ಲಿ ವಿಷಕಾರಿ ಪುರುಷತ್ವವನ್ನು ಸಂಭ್ರಮಿಸಲಾಗುತ್ತದೆ ಎಂದು ತಮನ್ನಾ ಹೇಳಿದ್ದರು.

5 / 7
ಇದೇ ಕಾರಣಕ್ಕೆ ತೆಲುಗು ಚಿತ್ರರಂಗವು ತಮನ್ನಾ ಮೇಲೆ ಸಿಟ್ಟಾಗಿದೆ ಎನ್ನಲಾಗುತ್ತಿದೆ.

ಇದೇ ಕಾರಣಕ್ಕೆ ತೆಲುಗು ಚಿತ್ರರಂಗವು ತಮನ್ನಾ ಮೇಲೆ ಸಿಟ್ಟಾಗಿದೆ ಎನ್ನಲಾಗುತ್ತಿದೆ.

6 / 7
ಇನ್ನು ಮುಂದೆ ತಮನ್ನಾಗೆ ಅವಕಾಶ ನೀಡಬಾರದು ಎಂದು ನಿರ್ಮಾಪಕರು, ನಿರ್ಮಾಣ ಸಂಸ್ಥೆಗಳು ತೀರ್ಮಾನಿಸಿವೆ ಎನ್ನಲಾಗುತ್ತಿದೆ.

ಇನ್ನು ಮುಂದೆ ತಮನ್ನಾಗೆ ಅವಕಾಶ ನೀಡಬಾರದು ಎಂದು ನಿರ್ಮಾಪಕರು, ನಿರ್ಮಾಣ ಸಂಸ್ಥೆಗಳು ತೀರ್ಮಾನಿಸಿವೆ ಎನ್ನಲಾಗುತ್ತಿದೆ.

7 / 7
Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ