AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮನ್ನಾ ಭಾಟಿಯಾಗೆ ಮುಚ್ಚಿತೇ ತೆಲುಗು ಚಿತ್ರರಂಗದ ಬಾಗಿಲು?

Tamanna Bhatia: ನಟಿ ತಮನ್ನಾ ಭಾಟಿಯಾಗೆ ನಟಿಯಾಗಿ ಗುರುತು ಕೊಟ್ಟಿದ್ದು ದಕ್ಷಿಣದ ಚಿತ್ರರಂಗ. ಆದರೆ ತಮನ್ನಾ ನೀಡಿದ ಒಂದು ಹೇಳಿಕೆಯಿಂದಾಗಿ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ಸಿನಿಮಾ ರಂಗವಾದ ತೆಲುಗು ಚಿತ್ರರಂಗದ ಬಾಗಿಲು ಬಂದ್ ಆಗುವ ಸಾಧ್ಯತೆ ಇದೆ.

ಮಂಜುನಾಥ ಸಿ.
|

Updated on: Oct 14, 2023 | 8:42 PM

Share
ತಮನ್ನಾ ಭಾಟಿಯಾ ನಟಿಯಾಗಿ ಜನಪ್ರಿಯವಾಗಿದ್ದೇ ತೆಲುಗು, ತಮಿಳು ಚಿತ್ರರಂಗದ ಮೂಲಕ.

ತಮನ್ನಾ ಭಾಟಿಯಾ ನಟಿಯಾಗಿ ಜನಪ್ರಿಯವಾಗಿದ್ದೇ ತೆಲುಗು, ತಮಿಳು ಚಿತ್ರರಂಗದ ಮೂಲಕ.

1 / 7
ಅದರಲ್ಲಿಯೂ ತೆಲುಗು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳ ಭಾಗವಾಗಿದ್ದಾರೆ ತಮ್ಮನಾ ಭಾಟಿಯಾ.

ಅದರಲ್ಲಿಯೂ ತೆಲುಗು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳ ಭಾಗವಾಗಿದ್ದಾರೆ ತಮ್ಮನಾ ಭಾಟಿಯಾ.

2 / 7
ಆದರೆ ಇನ್ನು ಮುಂದೆ ತೆಲುಗು ಚಿತ್ರರಂಗದ ಬಾಗಿಲು ತಮನ್ನಾ ಭಾಟಿಯಾ ಪಾಲಿಗೆ ಮುಚ್ಚಿದೆ ಎನ್ನಲಾಗುತ್ತಿದೆ.

ಆದರೆ ಇನ್ನು ಮುಂದೆ ತೆಲುಗು ಚಿತ್ರರಂಗದ ಬಾಗಿಲು ತಮನ್ನಾ ಭಾಟಿಯಾ ಪಾಲಿಗೆ ಮುಚ್ಚಿದೆ ಎನ್ನಲಾಗುತ್ತಿದೆ.

3 / 7
ಇತ್ತೀಚೆಗಿನ ಸಂದರ್ಶನದಲ್ಲಿ ತಮನ್ನಾ ಭಾಟಿಯಾ, ತೆಲುಗು ಚಿತ್ರರಂಗದ ಹೀರೋಗಿರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

ಇತ್ತೀಚೆಗಿನ ಸಂದರ್ಶನದಲ್ಲಿ ತಮನ್ನಾ ಭಾಟಿಯಾ, ತೆಲುಗು ಚಿತ್ರರಂಗದ ಹೀರೋಗಿರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

4 / 7
ದಕ್ಷಿಣದ ಚಿತ್ರರಂಗದಲ್ಲಿ ವಿಷಕಾರಿ ಪುರುಷತ್ವವನ್ನು ಸಂಭ್ರಮಿಸಲಾಗುತ್ತದೆ ಎಂದು ತಮನ್ನಾ ಹೇಳಿದ್ದರು.

ದಕ್ಷಿಣದ ಚಿತ್ರರಂಗದಲ್ಲಿ ವಿಷಕಾರಿ ಪುರುಷತ್ವವನ್ನು ಸಂಭ್ರಮಿಸಲಾಗುತ್ತದೆ ಎಂದು ತಮನ್ನಾ ಹೇಳಿದ್ದರು.

5 / 7
ಇದೇ ಕಾರಣಕ್ಕೆ ತೆಲುಗು ಚಿತ್ರರಂಗವು ತಮನ್ನಾ ಮೇಲೆ ಸಿಟ್ಟಾಗಿದೆ ಎನ್ನಲಾಗುತ್ತಿದೆ.

ಇದೇ ಕಾರಣಕ್ಕೆ ತೆಲುಗು ಚಿತ್ರರಂಗವು ತಮನ್ನಾ ಮೇಲೆ ಸಿಟ್ಟಾಗಿದೆ ಎನ್ನಲಾಗುತ್ತಿದೆ.

6 / 7
ಇನ್ನು ಮುಂದೆ ತಮನ್ನಾಗೆ ಅವಕಾಶ ನೀಡಬಾರದು ಎಂದು ನಿರ್ಮಾಪಕರು, ನಿರ್ಮಾಣ ಸಂಸ್ಥೆಗಳು ತೀರ್ಮಾನಿಸಿವೆ ಎನ್ನಲಾಗುತ್ತಿದೆ.

ಇನ್ನು ಮುಂದೆ ತಮನ್ನಾಗೆ ಅವಕಾಶ ನೀಡಬಾರದು ಎಂದು ನಿರ್ಮಾಪಕರು, ನಿರ್ಮಾಣ ಸಂಸ್ಥೆಗಳು ತೀರ್ಮಾನಿಸಿವೆ ಎನ್ನಲಾಗುತ್ತಿದೆ.

7 / 7
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​