AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮನ್ನಾ ಭಾಟಿಯಾಗೆ ಮುಚ್ಚಿತೇ ತೆಲುಗು ಚಿತ್ರರಂಗದ ಬಾಗಿಲು?

Tamanna Bhatia: ನಟಿ ತಮನ್ನಾ ಭಾಟಿಯಾಗೆ ನಟಿಯಾಗಿ ಗುರುತು ಕೊಟ್ಟಿದ್ದು ದಕ್ಷಿಣದ ಚಿತ್ರರಂಗ. ಆದರೆ ತಮನ್ನಾ ನೀಡಿದ ಒಂದು ಹೇಳಿಕೆಯಿಂದಾಗಿ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ಸಿನಿಮಾ ರಂಗವಾದ ತೆಲುಗು ಚಿತ್ರರಂಗದ ಬಾಗಿಲು ಬಂದ್ ಆಗುವ ಸಾಧ್ಯತೆ ಇದೆ.

ಮಂಜುನಾಥ ಸಿ.
|

Updated on: Oct 14, 2023 | 8:42 PM

Share
ತಮನ್ನಾ ಭಾಟಿಯಾ ನಟಿಯಾಗಿ ಜನಪ್ರಿಯವಾಗಿದ್ದೇ ತೆಲುಗು, ತಮಿಳು ಚಿತ್ರರಂಗದ ಮೂಲಕ.

ತಮನ್ನಾ ಭಾಟಿಯಾ ನಟಿಯಾಗಿ ಜನಪ್ರಿಯವಾಗಿದ್ದೇ ತೆಲುಗು, ತಮಿಳು ಚಿತ್ರರಂಗದ ಮೂಲಕ.

1 / 7
ಅದರಲ್ಲಿಯೂ ತೆಲುಗು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳ ಭಾಗವಾಗಿದ್ದಾರೆ ತಮ್ಮನಾ ಭಾಟಿಯಾ.

ಅದರಲ್ಲಿಯೂ ತೆಲುಗು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳ ಭಾಗವಾಗಿದ್ದಾರೆ ತಮ್ಮನಾ ಭಾಟಿಯಾ.

2 / 7
ಆದರೆ ಇನ್ನು ಮುಂದೆ ತೆಲುಗು ಚಿತ್ರರಂಗದ ಬಾಗಿಲು ತಮನ್ನಾ ಭಾಟಿಯಾ ಪಾಲಿಗೆ ಮುಚ್ಚಿದೆ ಎನ್ನಲಾಗುತ್ತಿದೆ.

ಆದರೆ ಇನ್ನು ಮುಂದೆ ತೆಲುಗು ಚಿತ್ರರಂಗದ ಬಾಗಿಲು ತಮನ್ನಾ ಭಾಟಿಯಾ ಪಾಲಿಗೆ ಮುಚ್ಚಿದೆ ಎನ್ನಲಾಗುತ್ತಿದೆ.

3 / 7
ಇತ್ತೀಚೆಗಿನ ಸಂದರ್ಶನದಲ್ಲಿ ತಮನ್ನಾ ಭಾಟಿಯಾ, ತೆಲುಗು ಚಿತ್ರರಂಗದ ಹೀರೋಗಿರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

ಇತ್ತೀಚೆಗಿನ ಸಂದರ್ಶನದಲ್ಲಿ ತಮನ್ನಾ ಭಾಟಿಯಾ, ತೆಲುಗು ಚಿತ್ರರಂಗದ ಹೀರೋಗಿರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.

4 / 7
ದಕ್ಷಿಣದ ಚಿತ್ರರಂಗದಲ್ಲಿ ವಿಷಕಾರಿ ಪುರುಷತ್ವವನ್ನು ಸಂಭ್ರಮಿಸಲಾಗುತ್ತದೆ ಎಂದು ತಮನ್ನಾ ಹೇಳಿದ್ದರು.

ದಕ್ಷಿಣದ ಚಿತ್ರರಂಗದಲ್ಲಿ ವಿಷಕಾರಿ ಪುರುಷತ್ವವನ್ನು ಸಂಭ್ರಮಿಸಲಾಗುತ್ತದೆ ಎಂದು ತಮನ್ನಾ ಹೇಳಿದ್ದರು.

5 / 7
ಇದೇ ಕಾರಣಕ್ಕೆ ತೆಲುಗು ಚಿತ್ರರಂಗವು ತಮನ್ನಾ ಮೇಲೆ ಸಿಟ್ಟಾಗಿದೆ ಎನ್ನಲಾಗುತ್ತಿದೆ.

ಇದೇ ಕಾರಣಕ್ಕೆ ತೆಲುಗು ಚಿತ್ರರಂಗವು ತಮನ್ನಾ ಮೇಲೆ ಸಿಟ್ಟಾಗಿದೆ ಎನ್ನಲಾಗುತ್ತಿದೆ.

6 / 7
ಇನ್ನು ಮುಂದೆ ತಮನ್ನಾಗೆ ಅವಕಾಶ ನೀಡಬಾರದು ಎಂದು ನಿರ್ಮಾಪಕರು, ನಿರ್ಮಾಣ ಸಂಸ್ಥೆಗಳು ತೀರ್ಮಾನಿಸಿವೆ ಎನ್ನಲಾಗುತ್ತಿದೆ.

ಇನ್ನು ಮುಂದೆ ತಮನ್ನಾಗೆ ಅವಕಾಶ ನೀಡಬಾರದು ಎಂದು ನಿರ್ಮಾಪಕರು, ನಿರ್ಮಾಣ ಸಂಸ್ಥೆಗಳು ತೀರ್ಮಾನಿಸಿವೆ ಎನ್ನಲಾಗುತ್ತಿದೆ.

7 / 7
Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!