- TV9 Kannada Photo gallery Telugu Industry may ban Tamanna Bhatia for her statement about South Movie Industry
ತಮನ್ನಾ ಭಾಟಿಯಾಗೆ ಮುಚ್ಚಿತೇ ತೆಲುಗು ಚಿತ್ರರಂಗದ ಬಾಗಿಲು?
Tamanna Bhatia: ನಟಿ ತಮನ್ನಾ ಭಾಟಿಯಾಗೆ ನಟಿಯಾಗಿ ಗುರುತು ಕೊಟ್ಟಿದ್ದು ದಕ್ಷಿಣದ ಚಿತ್ರರಂಗ. ಆದರೆ ತಮನ್ನಾ ನೀಡಿದ ಒಂದು ಹೇಳಿಕೆಯಿಂದಾಗಿ ಅವರಿಗೆ ದಕ್ಷಿಣ ಭಾರತದ ಚಿತ್ರರಂಗದ ಪ್ರಮುಖ ಸಿನಿಮಾ ರಂಗವಾದ ತೆಲುಗು ಚಿತ್ರರಂಗದ ಬಾಗಿಲು ಬಂದ್ ಆಗುವ ಸಾಧ್ಯತೆ ಇದೆ.
Updated on: Oct 14, 2023 | 8:42 PM
Share

ತಮನ್ನಾ ಭಾಟಿಯಾ ನಟಿಯಾಗಿ ಜನಪ್ರಿಯವಾಗಿದ್ದೇ ತೆಲುಗು, ತಮಿಳು ಚಿತ್ರರಂಗದ ಮೂಲಕ.
1 / 7

ಅದರಲ್ಲಿಯೂ ತೆಲುಗು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳ ಭಾಗವಾಗಿದ್ದಾರೆ ತಮ್ಮನಾ ಭಾಟಿಯಾ.
2 / 7

ಆದರೆ ಇನ್ನು ಮುಂದೆ ತೆಲುಗು ಚಿತ್ರರಂಗದ ಬಾಗಿಲು ತಮನ್ನಾ ಭಾಟಿಯಾ ಪಾಲಿಗೆ ಮುಚ್ಚಿದೆ ಎನ್ನಲಾಗುತ್ತಿದೆ.
3 / 7

ಇತ್ತೀಚೆಗಿನ ಸಂದರ್ಶನದಲ್ಲಿ ತಮನ್ನಾ ಭಾಟಿಯಾ, ತೆಲುಗು ಚಿತ್ರರಂಗದ ಹೀರೋಗಿರಿ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು.
4 / 7

ದಕ್ಷಿಣದ ಚಿತ್ರರಂಗದಲ್ಲಿ ವಿಷಕಾರಿ ಪುರುಷತ್ವವನ್ನು ಸಂಭ್ರಮಿಸಲಾಗುತ್ತದೆ ಎಂದು ತಮನ್ನಾ ಹೇಳಿದ್ದರು.
5 / 7

ಇದೇ ಕಾರಣಕ್ಕೆ ತೆಲುಗು ಚಿತ್ರರಂಗವು ತಮನ್ನಾ ಮೇಲೆ ಸಿಟ್ಟಾಗಿದೆ ಎನ್ನಲಾಗುತ್ತಿದೆ.
6 / 7

ಇನ್ನು ಮುಂದೆ ತಮನ್ನಾಗೆ ಅವಕಾಶ ನೀಡಬಾರದು ಎಂದು ನಿರ್ಮಾಪಕರು, ನಿರ್ಮಾಣ ಸಂಸ್ಥೆಗಳು ತೀರ್ಮಾನಿಸಿವೆ ಎನ್ನಲಾಗುತ್ತಿದೆ.
7 / 7
Related Photo Gallery
ಓಡಿಬಂದು ನಟ ಅಜಿತ್ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಬಿಗ್ಬಾಸ್: ‘ಆಪ್ತಮಿತ್ರ’ರಿಗೆ ಜಂಟಿಯಾಗಿ ವಾರ್ನಿಂಗ್ ಕೊಟ್ಟ ಸುದೀಪ್
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್; ಈ ಚಾನೆಲ್ನಲ್ಲಿ ನೇರ ಪ್ರಸಾರ
10 ವರ್ಷಗಳ ಪಾರದರ್ಶಕತೆಗೆ ಬಿಎಪಿಎಸ್ ಸಂಸ್ಥೆಗೆ ಫ್ರೆಂಚ್ ಮೇಯರ್ ಶ್ಲಾಘನೆ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್ಪೆಕ್ಟರ್ ಧನಂಜಯ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸಿಎಂ ವಿಜಯ್ ಸ್ಟೈಲ್ನ ಗಣೇಶನ ಪ್ರತಿಮೆಯ ವಿಡಿಯೋ ವೈರಲ್
ಇಡಿ ಕಾರ್ಯವೈಖರಿ ವಿರುದ್ಧ ವಿಜಯ್ ಮಲ್ಯ ಮಾತು ನೆನಪಿಸಿ ಗುಡುಗಿದ ಸಚಿವ ಸತೀಶ್ ಜಾರಕಿಹೊಳಿ
ಹಾರಂಗಿ, ಮತ್ತಿಗೋಡು ಆನೆ ಶಿಬಿರ ಪ್ರವಾಸಿಗರಿಗೆ ಮುಕ್ತ
ಡಿಸಿಎಂ ಪರಮೇಶ್ವರ್ ಮನೆ ಜಮೀರ್ ದಿಢೀರ್ ಎಂಟ್ರಿ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ರಿತಿಕಾ ನಾಯಕ್: ವಿಡಿಯೋ
ಸೈಮಾನಲ್ಲಿ ಭಾಗವಹಿಸಲು ಬೆಂಗಳೂರಿಗೆ ಬಂದ ನಟಿ ಐಶ್ವರ್ಯಾ ರಾಜೇಶ್: ವಿಡಿಯೋ




