AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India strikes Pakistan: ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ

ನವದೆಹಲಿ, ಮೇ 7: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಒಟ್ಟು 9 ಪ್ರದೇಶಗಳಲ್ಲಿ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಾರತದ ಮೇಲಿನ ಅನೇಕ ದಾಳಿಗಳ ಹಿಂದೆ ಇದ್ದ ಈ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. 4 ಜೈಶ್-ಎ-ಮೊಹಮ್ಮದ್, 3 ಲಷ್ಕರ್-ಎ-ತೈಬಾ ಮತ್ತು 2 ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಗಣಪತಿ ಶರ್ಮಾ
|

Updated on: May 07, 2025 | 9:24 AM

Share
ಭಾರತ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಅಡಗುತಾಣಗಳಲ್ಲಿ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯೂ ಸೇರಿದೆ. ಇದಲ್ಲದೆ, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಶಿಬಿರಗಳನ್ನು ಸಹ ನಾಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮತ್ತು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಇರುವ ಬಹವಾಲ್‌ಪುರದಲ್ಲಿ ಅತಿದೊಡ್ಡ ದಾಳಿ ನಡೆಸಲಾಯಿತು.

ಭಾರತ ಗುರಿಯಾಗಿಸಿಕೊಂಡಿರುವ ಭಯೋತ್ಪಾದಕ ಅಡಗುತಾಣಗಳಲ್ಲಿ ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿಯೂ ಸೇರಿದೆ. ಇದಲ್ಲದೆ, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಶಿಬಿರಗಳನ್ನು ಸಹ ನಾಶಪಡಿಸಲಾಗಿದೆ. ಅಂತಾರಾಷ್ಟ್ರೀಯ ಗಡಿಯಿಂದ ಸುಮಾರು 100 ಕಿ.ಮೀ ದೂರದಲ್ಲಿರುವ ಮತ್ತು ಜೈಶ್-ಎ-ಮೊಹಮ್ಮದ್‌ನ ಪ್ರಧಾನ ಕಚೇರಿ ಇರುವ ಬಹವಾಲ್‌ಪುರದಲ್ಲಿ ಅತಿದೊಡ್ಡ ದಾಳಿ ನಡೆಸಲಾಯಿತು.

1 / 5
ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಆಕ್ರೋಶಗೊಂಡಿದ್ದು ದುಷ್ಟ ಚಟುವಟಿಕೆಗಳನ್ನು ಮುಂದುವರೆಸಿದೆ. ಪಾಕಿಸ್ತಾನ ಸೇನೆಯು ಸಾಮಾನ್ಯ ಭಾರತೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದ್ದು, 3 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಭಾರತದ ಆಪರೇಷನ್ ಸಿಂಧೂರ್ ನಂತರ, ಪಾಕಿಸ್ತಾನವು ಆಕ್ರೋಶಗೊಂಡಿದ್ದು ದುಷ್ಟ ಚಟುವಟಿಕೆಗಳನ್ನು ಮುಂದುವರೆಸಿದೆ. ಪಾಕಿಸ್ತಾನ ಸೇನೆಯು ಸಾಮಾನ್ಯ ಭಾರತೀಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಪಾಕಿಸ್ತಾನ ಗಡಿ ನಿಯಂತ್ರಣ ರೇಖೆಯಾದ್ಯಂತ ಗುಂಡಿನ ದಾಳಿ ನಡೆಸಿದ್ದು, 3 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

2 / 5
ಸಾಂಬಾ ಸೆಕ್ಟರ್ ಗಡಿಯಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಎಂಬ ಸ್ಥಳದಲ್ಲಿ ಲಷ್ಕರ್-ಎ-ತಯ್ಬಾ ಶಿಬಿರವಿತ್ತು . ಅದೂ ಕೂಡ ದಾಳಿಯಲ್ಲಿ ಧ್ವಂಸಗೊಂಡಿದೆ. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದವರು ಎನ್ನಲಾಗಿದೆ.

ಸಾಂಬಾ ಸೆಕ್ಟರ್ ಗಡಿಯಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಎಂಬ ಸ್ಥಳದಲ್ಲಿ ಲಷ್ಕರ್-ಎ-ತಯ್ಬಾ ಶಿಬಿರವಿತ್ತು . ಅದೂ ಕೂಡ ದಾಳಿಯಲ್ಲಿ ಧ್ವಂಸಗೊಂಡಿದೆ. ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಭಯೋತ್ಪಾದಕರು ಇಲ್ಲಿಂದಲೇ ಬಂದವರು ಎನ್ನಲಾಗಿದೆ.

3 / 5
ಮೂರನೇ ದಾಳಿ ಗುಲ್ಪುರದಲ್ಲಿ ನಡೆಸಲಾಯಿತು. ಇದು ಪೂಂಚ್-ರಾಜೌರಿಯ ಎಲ್‌ಒಸಿಯ ಒಳಗೆ ಸುಮಾರು 35 ಕಿ.ಮೀ ದೂರದಲ್ಲಿದೆ. 2023 ರ ಏಪ್ರಿಲ್ 20 ರಂದು ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು 2024 ರ ಜೂನ್​​ನಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಮೇಲೆ ನಡೆದ ದಾಳಿಗೆ ಈ ಪ್ರದೇಶಗಳಿಂದಲೇ ಸಂಚು ಹೂಡಲಾಗಿತ್ತು ಮತ್ತು ಉಗ್ರರನ್ನು ಕಳುಹಿಸಲಾಗಿತ್ತು.

ಮೂರನೇ ದಾಳಿ ಗುಲ್ಪುರದಲ್ಲಿ ನಡೆಸಲಾಯಿತು. ಇದು ಪೂಂಚ್-ರಾಜೌರಿಯ ಎಲ್‌ಒಸಿಯ ಒಳಗೆ ಸುಮಾರು 35 ಕಿ.ಮೀ ದೂರದಲ್ಲಿದೆ. 2023 ರ ಏಪ್ರಿಲ್ 20 ರಂದು ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಮತ್ತು 2024 ರ ಜೂನ್​​ನಲ್ಲಿ ಪ್ರಯಾಣಿಕರಿಂದ ತುಂಬಿದ್ದ ಬಸ್ ಮೇಲೆ ನಡೆದ ದಾಳಿಗೆ ಈ ಪ್ರದೇಶಗಳಿಂದಲೇ ಸಂಚು ಹೂಡಲಾಗಿತ್ತು ಮತ್ತು ಉಗ್ರರನ್ನು ಕಳುಹಿಸಲಾಗಿತ್ತು.

4 / 5
ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್ ಬಳಿ ಭಾರತೀಯ ಸೇನೆಯ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪಾಕಿಸ್ತಾನ ಸೇನಾ ಸೈನಿಕರು ಪರಿಶೀಲಿಸಿದರು. ಪಿಒಕೆ ವ್ಯಾಪ್ತಿಯ ಸುಮಾರು 5 ಉಗ್ರರ ತಾಣಗಳ ಮೇಲೆ ಭಾರತ ದಾಳಿ ನಡೆಸಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಫರಾಬಾದ್ ಬಳಿ ಭಾರತೀಯ ಸೇನೆಯ ಕ್ಷಿಪಣಿ ದಾಳಿಯಿಂದ ಹಾನಿಗೊಳಗಾದ ಕಟ್ಟಡವನ್ನು ಪಾಕಿಸ್ತಾನ ಸೇನಾ ಸೈನಿಕರು ಪರಿಶೀಲಿಸಿದರು. ಪಿಒಕೆ ವ್ಯಾಪ್ತಿಯ ಸುಮಾರು 5 ಉಗ್ರರ ತಾಣಗಳ ಮೇಲೆ ಭಾರತ ದಾಳಿ ನಡೆಸಿದೆ.

5 / 5
Follow Us
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ