AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on: Dec 31, 2023 | 9:47 PM

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

1 / 7
‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

2 / 7
ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

3 / 7
‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

4 / 7
ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

5 / 7
ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

6 / 7
ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

7 / 7
Follow us
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ಅನ್ನು ಕೂಡಲೇ ಬಂಧಿಸಬೇಕು: ವಾಟಾಳ್ ನಾಗರಾಜ್
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್