AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on: Dec 31, 2023 | 9:47 PM

Share
ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

1 / 7
‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

2 / 7
ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

3 / 7
‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

4 / 7
ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

5 / 7
ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

6 / 7
ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ