AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on: Dec 31, 2023 | 9:47 PM

Share
ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

1 / 7
‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

2 / 7
ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

3 / 7
‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

4 / 7
ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

5 / 7
ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

6 / 7
ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

7 / 7
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ