AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on: Dec 31, 2023 | 9:47 PM

Share
ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

1 / 7
‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

2 / 7
ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

3 / 7
‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

4 / 7
ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

5 / 7
ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

6 / 7
ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ