AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಹೊಸ ಸಿನಿಮಾ ಹೆಸರು ಘೋಷಣೆ, ಇದು ಆಕಾಶದಲ್ಲಿ ನಡೆವ ಕತೆ

Thalapathy Vijay: ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದು, ಸಿನಿಮಾದ ಹೆಸರು ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on: Dec 31, 2023 | 9:47 PM

Share
ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

ದಳಪತಿ ವಿಜಯ್ ಅವರು ಹೊಸ ಸಿನಿಮಾದ ಘೋಷಣೆ ಮಾಡಿದ್ದು, ಸಿನಿಮಾದ ಹೆಸರು ‘ಗೋಟ್’ (GOAT)

1 / 7
‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

‘ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಸಿನಿಮಾದ ಪೂರ್ತಿ ಹೆಸರು ಇದನ್ನು ಚುಟುಕಾಗಿ ‘ಗೋಟ್’ ಎಂದು ಕರೆಯಲಾಗುತ್ತಿದೆ.

2 / 7
ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

ಈ ಸಿನಿಮಾವು ಫೈಟರ್ ಜೆಟ್ ವಿಮಾನವನ್ನು ಚಲಾಯಿಸುವ ಫೈಟರ್ ಜೆಟ್ ಪೈಲೆಟ್​ಗಳ ಕತೆಯನ್ನು ಒಳಗೊಂಡಿದೆ.

3 / 7
‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

‘ಗೋಟ್’ ಸಿನಿಮಾವನ್ನು ಜನಪ್ರಿಯ ನಿರ್ದೇಶಕ ವೆಂಕಟ್ ಪ್ರಭು ನಿರ್ದೇಶನ ಮಾಡಲಿದ್ದಾರೆ.

4 / 7
ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾದಲ್ಲಿ ವಿಜಯ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಅಪ್ಪನಾಗಿ ಹಾಗೂ ಮಗನಾಗಿ ವಿಜಯ್ ಅವರು ಕಾಣಿಸಿಕೊಳ್ಳಲಿದ್ದಾರೆ.

5 / 7
ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

ಸಿನಿಮಾದಲ್ಲಿ ವಿಜಯ್ ಜೊತೆಗೆ ಪ್ರಭುದೇವ, ಮೀನಾಕ್ಷಿ ಚೌಧರಿ, ಲೀಲಾ, ಮೋಹನ್, ಜಯರಾಂ ಅವರುಗಳು ಸಹ ಇದ್ದಾರೆ.

6 / 7
ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

ವಿಜಯ್​ರ ಈ ಹಿಂದಿನ ಸಿನಿಮಾ ‘ಲಿಯೋ’ ದೊಡ್ಡ ಹಿಟ್ ಆಗಿದೆ. ಸಿನಿಮಾವು ತಮಿಳಿನ ಬಾಕ್ಸ್ ಆಫೀಸ್​ನಲ್ಲಿ ದಾಖಲೆ ಬರೆದಿದೆ.

7 / 7
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ