AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay: ‘ವಾರಿಸು’ ಟ್ರೇಲರ್‌ಗೆ ಸಖತ್ ಪ್ರತಿಕ್ರಿಯೆ; ಗೆಲುವಿನ ನಿರೀಕ್ಷೆಯಲ್ಲಿ ದಳಪತಿ ವಿಜಯ್

Varisu Movie Trailer | Thalapathy Vijay: ಜನವರಿ 12ರಂದು ‘ವಾರಿಸು’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಳಪತಿ ವಿಜಯ್ ಫ್ಯಾನ್ಸ್ ಕಾದಿದ್ದಾರೆ.

TV9 Web
| Edited By: |

Updated on: Jan 05, 2023 | 8:00 AM

Share
ಬಹುನಿರೀಕ್ಷಿತ ‘ವಾರಿಸು’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿಗಟ್ಟಲೆ ವೀಕ್ಷಣೆ ಕಂಡಿದೆ. ಈ ಮೂಲಕ ಸಿನಿಮಾ ಮೇಲಿನ ಹೈಪ್ ಹೆಚ್ಚಾಗಿದೆ.

ಬಹುನಿರೀಕ್ಷಿತ ‘ವಾರಿಸು’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಕೋಟಿಗಟ್ಟಲೆ ವೀಕ್ಷಣೆ ಕಂಡಿದೆ. ಈ ಮೂಲಕ ಸಿನಿಮಾ ಮೇಲಿನ ಹೈಪ್ ಹೆಚ್ಚಾಗಿದೆ.

1 / 5
‘ವಾರಿಸು’ ಸಿನಿಮಾದಲ್ಲಿ ದಳಪತಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದಿಂದ ರಶ್ಮಿಕಾ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ಸಿಗುವ ನಿರೀಕ್ಷೆ ಇದೆ.

‘ವಾರಿಸು’ ಸಿನಿಮಾದಲ್ಲಿ ದಳಪತಿ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಚಿತ್ರದಿಂದ ರಶ್ಮಿಕಾ ಅವರ ವೃತ್ತಿಜೀವನಕ್ಕೆ ದೊಡ್ಡ ಮೈಲೇಜ್ ಸಿಗುವ ನಿರೀಕ್ಷೆ ಇದೆ.

2 / 5
ವಂಶಿ ಪೈಡಿಪಲ್ಲಿ ಅವರು ‘ವಾರಿಸು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಂಶಿ ಪೈಡಿಪಲ್ಲಿ ಅವರು ‘ವಾರಿಸು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಕೌಟುಂಬಿಕ ಕಥಾಹಂದರ ಇದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗಿದೆ. ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

3 / 5
ಜನವರಿ 12ರಂದು ‘ವಾರಿಸು’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಳಪತಿ ವಿಜಯ್ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಗಲಿದೆ.

ಜನವರಿ 12ರಂದು ‘ವಾರಿಸು’ ಚಿತ್ರ ಬಿಡುಗಡೆ ಆಗಲಿದೆ. ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಳಪತಿ ವಿಜಯ್ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಗಲಿದೆ.

4 / 5
ಕಳೆದ ವರ್ಷ ದಳಪತಿ ವಿಜಯ್ ನಟನೆಯ ‘ಬೀಸ್ಟ್' ಸಿನಿಮಾ ತೆರೆಕಂಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡಿರಲಿಲ್ಲ. ಹಾಗಾಗಿ ‘ವಾರಿಸು' ಚಿತ್ರದಿಂದ ಅವರು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

ಕಳೆದ ವರ್ಷ ದಳಪತಿ ವಿಜಯ್ ನಟನೆಯ ‘ಬೀಸ್ಟ್' ಸಿನಿಮಾ ತೆರೆಕಂಡಿತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಮಾಡಿರಲಿಲ್ಲ. ಹಾಗಾಗಿ ‘ವಾರಿಸು' ಚಿತ್ರದಿಂದ ಅವರು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ