AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trisha Krishnan: ದಳಪತಿ ಹೊಸ ಚಿತ್ರಕ್ಕೆ ತ್ರಿಷಾ ನಾಯಕಿ; ಇಲ್ಲಿದೆ ‘ದಳಪತಿ 67’ ಮುಹೂರ್ತದ ಫೋಟೋಗಳು

Thalapathy 67 Pooja Photos: ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 02, 2023 | 9:34 AM

Share
ದಳಪತಿ ವಿಜಯ್ ಹಾಗೂ ಲೋಕೇಶ್ ಕನಗರಾಜ್ ಅವರು ‘ದಳಪತಿ 67’ ಚಿತ್ರಕ್ಕಾಗಿ ಒಂದಾಗಿದ್ದಾರೆ. ‘ವಾರಿಸು’ ಗೆದ್ದ ಖುಷಿಯಲ್ಲಿರುವ ವಿಜಯ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿದ್ದಾರೆ.

ದಳಪತಿ ವಿಜಯ್ ಹಾಗೂ ಲೋಕೇಶ್ ಕನಗರಾಜ್ ಅವರು ‘ದಳಪತಿ 67’ ಚಿತ್ರಕ್ಕಾಗಿ ಒಂದಾಗಿದ್ದಾರೆ. ‘ವಾರಿಸು’ ಗೆದ್ದ ಖುಷಿಯಲ್ಲಿರುವ ವಿಜಯ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿದ್ದಾರೆ.

1 / 5
ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

2 / 5
ದಳಪತಿ ವಿಜಯ್ ಅವರ 67ನೇ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿದ್ದಾರೆ. ಮುಹೂರ್ತದ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ದಳಪತಿ ವಿಜಯ್ ಅವರ 67ನೇ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿದ್ದಾರೆ. ಮುಹೂರ್ತದ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

3 / 5
ದಳಪತಿ ವಿಜಯ್ ನಟನೆಯ ‘ಗಿಲ್ಲಿ’, ‘ಕುರುವಿ’ ಮೊದಲಾದ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಇದು ಹಿಟ್ ಜೋಡಿ ಕೂಡ ಹೌದು. ಈ ಕಾರಣಕ್ಕೆ ಇಬ್ಬರೂ ಮತ್ತೆ ಒಂದಾಗಿದ್ದಾರೆ.

ದಳಪತಿ ವಿಜಯ್ ನಟನೆಯ ‘ಗಿಲ್ಲಿ’, ‘ಕುರುವಿ’ ಮೊದಲಾದ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಇದು ಹಿಟ್ ಜೋಡಿ ಕೂಡ ಹೌದು. ಈ ಕಾರಣಕ್ಕೆ ಇಬ್ಬರೂ ಮತ್ತೆ ಒಂದಾಗಿದ್ದಾರೆ.

4 / 5
ಈ ಹಿಂದೆ ವಿಜಯ್‌ ನಟನೆಯ ‘ಮಾಸ್ಟರ್‌’ ಚಿತ್ರಕ್ಕೆ ಲೋಕೇಶ್‌ ಕನಗರಾಜ್​ ನಿರ್ದೇಶನ ಮಾಡಿದ್ದರು. ಇದು ವಿಜಯ್‌ ಜತೆ ಅವರ ಎರಡನೇ ಪ್ರಾಜೆಕ್ಟ್‌. ಮತ್ತೊಮ್ಮೆ ಮೋಡಿ ಮಾಡಲು ‘ಮಾಸ್ಟರ್‌’ ಜೋಡಿ ಸಿದ್ಧವಾಗಿದೆ.

ಈ ಹಿಂದೆ ವಿಜಯ್‌ ನಟನೆಯ ‘ಮಾಸ್ಟರ್‌’ ಚಿತ್ರಕ್ಕೆ ಲೋಕೇಶ್‌ ಕನಗರಾಜ್​ ನಿರ್ದೇಶನ ಮಾಡಿದ್ದರು. ಇದು ವಿಜಯ್‌ ಜತೆ ಅವರ ಎರಡನೇ ಪ್ರಾಜೆಕ್ಟ್‌. ಮತ್ತೊಮ್ಮೆ ಮೋಡಿ ಮಾಡಲು ‘ಮಾಸ್ಟರ್‌’ ಜೋಡಿ ಸಿದ್ಧವಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ