Trisha Krishnan: ದಳಪತಿ ಹೊಸ ಚಿತ್ರಕ್ಕೆ ತ್ರಿಷಾ ನಾಯಕಿ; ಇಲ್ಲಿದೆ ‘ದಳಪತಿ 67’ ಮುಹೂರ್ತದ ಫೋಟೋಗಳು

Thalapathy 67 Pooja Photos: ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

|

Updated on: Feb 02, 2023 | 9:34 AM

ದಳಪತಿ ವಿಜಯ್ ಹಾಗೂ ಲೋಕೇಶ್ ಕನಗರಾಜ್ ಅವರು ‘ದಳಪತಿ 67’ ಚಿತ್ರಕ್ಕಾಗಿ ಒಂದಾಗಿದ್ದಾರೆ. ‘ವಾರಿಸು’ ಗೆದ್ದ ಖುಷಿಯಲ್ಲಿರುವ ವಿಜಯ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿದ್ದಾರೆ.

ದಳಪತಿ ವಿಜಯ್ ಹಾಗೂ ಲೋಕೇಶ್ ಕನಗರಾಜ್ ಅವರು ‘ದಳಪತಿ 67’ ಚಿತ್ರಕ್ಕಾಗಿ ಒಂದಾಗಿದ್ದಾರೆ. ‘ವಾರಿಸು’ ಗೆದ್ದ ಖುಷಿಯಲ್ಲಿರುವ ವಿಜಯ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿದ್ದಾರೆ.

1 / 5
ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

2 / 5
ದಳಪತಿ ವಿಜಯ್ ಅವರ 67ನೇ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿದ್ದಾರೆ. ಮುಹೂರ್ತದ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ದಳಪತಿ ವಿಜಯ್ ಅವರ 67ನೇ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿದ್ದಾರೆ. ಮುಹೂರ್ತದ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

3 / 5
ದಳಪತಿ ವಿಜಯ್ ನಟನೆಯ ‘ಗಿಲ್ಲಿ’, ‘ಕುರುವಿ’ ಮೊದಲಾದ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಇದು ಹಿಟ್ ಜೋಡಿ ಕೂಡ ಹೌದು. ಈ ಕಾರಣಕ್ಕೆ ಇಬ್ಬರೂ ಮತ್ತೆ ಒಂದಾಗಿದ್ದಾರೆ.

ದಳಪತಿ ವಿಜಯ್ ನಟನೆಯ ‘ಗಿಲ್ಲಿ’, ‘ಕುರುವಿ’ ಮೊದಲಾದ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಇದು ಹಿಟ್ ಜೋಡಿ ಕೂಡ ಹೌದು. ಈ ಕಾರಣಕ್ಕೆ ಇಬ್ಬರೂ ಮತ್ತೆ ಒಂದಾಗಿದ್ದಾರೆ.

4 / 5
ಈ ಹಿಂದೆ ವಿಜಯ್‌ ನಟನೆಯ ‘ಮಾಸ್ಟರ್‌’ ಚಿತ್ರಕ್ಕೆ ಲೋಕೇಶ್‌ ಕನಗರಾಜ್​ ನಿರ್ದೇಶನ ಮಾಡಿದ್ದರು. ಇದು ವಿಜಯ್‌ ಜತೆ ಅವರ ಎರಡನೇ ಪ್ರಾಜೆಕ್ಟ್‌. ಮತ್ತೊಮ್ಮೆ ಮೋಡಿ ಮಾಡಲು ‘ಮಾಸ್ಟರ್‌’ ಜೋಡಿ ಸಿದ್ಧವಾಗಿದೆ.

ಈ ಹಿಂದೆ ವಿಜಯ್‌ ನಟನೆಯ ‘ಮಾಸ್ಟರ್‌’ ಚಿತ್ರಕ್ಕೆ ಲೋಕೇಶ್‌ ಕನಗರಾಜ್​ ನಿರ್ದೇಶನ ಮಾಡಿದ್ದರು. ಇದು ವಿಜಯ್‌ ಜತೆ ಅವರ ಎರಡನೇ ಪ್ರಾಜೆಕ್ಟ್‌. ಮತ್ತೊಮ್ಮೆ ಮೋಡಿ ಮಾಡಲು ‘ಮಾಸ್ಟರ್‌’ ಜೋಡಿ ಸಿದ್ಧವಾಗಿದೆ.

5 / 5
Follow us
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ