AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trisha Krishnan: ದಳಪತಿ ಹೊಸ ಚಿತ್ರಕ್ಕೆ ತ್ರಿಷಾ ನಾಯಕಿ; ಇಲ್ಲಿದೆ ‘ದಳಪತಿ 67’ ಮುಹೂರ್ತದ ಫೋಟೋಗಳು

Thalapathy 67 Pooja Photos: ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 02, 2023 | 9:34 AM

Share
ದಳಪತಿ ವಿಜಯ್ ಹಾಗೂ ಲೋಕೇಶ್ ಕನಗರಾಜ್ ಅವರು ‘ದಳಪತಿ 67’ ಚಿತ್ರಕ್ಕಾಗಿ ಒಂದಾಗಿದ್ದಾರೆ. ‘ವಾರಿಸು’ ಗೆದ್ದ ಖುಷಿಯಲ್ಲಿರುವ ವಿಜಯ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿದ್ದಾರೆ.

ದಳಪತಿ ವಿಜಯ್ ಹಾಗೂ ಲೋಕೇಶ್ ಕನಗರಾಜ್ ಅವರು ‘ದಳಪತಿ 67’ ಚಿತ್ರಕ್ಕಾಗಿ ಒಂದಾಗಿದ್ದಾರೆ. ‘ವಾರಿಸು’ ಗೆದ್ದ ಖುಷಿಯಲ್ಲಿರುವ ವಿಜಯ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿದ್ದಾರೆ.

1 / 5
ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

ಈ ಚಿತ್ರದ ಮುಹೂರ್ತ ನೆರವೇರಿದೆ. ವಿಜಯ್ ಚಿತ್ರಕ್ಕೆ ನಾಯಕಿ ಯಾರು ಅನ್ನೋದು ಈವರೆಗೆ ಘೋಷಣೆ ಆಗಿರಲಿಲ್ಲ. ಮುಹೂರ್ತದಲ್ಲಿ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಾಯಕಿಯ ಹೆಸರು ತಿಳಿದ ಫ್ಯಾನ್ಸ್ ಖುಷಿಯಾಗಿದ್ದಾರೆ.

2 / 5
ದಳಪತಿ ವಿಜಯ್ ಅವರ 67ನೇ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿದ್ದಾರೆ. ಮುಹೂರ್ತದ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

ದಳಪತಿ ವಿಜಯ್ ಅವರ 67ನೇ ಚಿತ್ರಕ್ಕೆ ತ್ರಿಷಾ ನಾಯಕಿ ಆಗಿದ್ದಾರೆ. ಮುಹೂರ್ತದ ಸಂದರ್ಭದಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದೆ.

3 / 5
ದಳಪತಿ ವಿಜಯ್ ನಟನೆಯ ‘ಗಿಲ್ಲಿ’, ‘ಕುರುವಿ’ ಮೊದಲಾದ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಇದು ಹಿಟ್ ಜೋಡಿ ಕೂಡ ಹೌದು. ಈ ಕಾರಣಕ್ಕೆ ಇಬ್ಬರೂ ಮತ್ತೆ ಒಂದಾಗಿದ್ದಾರೆ.

ದಳಪತಿ ವಿಜಯ್ ನಟನೆಯ ‘ಗಿಲ್ಲಿ’, ‘ಕುರುವಿ’ ಮೊದಲಾದ ಸಿನಿಮಾಗಳಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ. ಇದು ಹಿಟ್ ಜೋಡಿ ಕೂಡ ಹೌದು. ಈ ಕಾರಣಕ್ಕೆ ಇಬ್ಬರೂ ಮತ್ತೆ ಒಂದಾಗಿದ್ದಾರೆ.

4 / 5
ಈ ಹಿಂದೆ ವಿಜಯ್‌ ನಟನೆಯ ‘ಮಾಸ್ಟರ್‌’ ಚಿತ್ರಕ್ಕೆ ಲೋಕೇಶ್‌ ಕನಗರಾಜ್​ ನಿರ್ದೇಶನ ಮಾಡಿದ್ದರು. ಇದು ವಿಜಯ್‌ ಜತೆ ಅವರ ಎರಡನೇ ಪ್ರಾಜೆಕ್ಟ್‌. ಮತ್ತೊಮ್ಮೆ ಮೋಡಿ ಮಾಡಲು ‘ಮಾಸ್ಟರ್‌’ ಜೋಡಿ ಸಿದ್ಧವಾಗಿದೆ.

ಈ ಹಿಂದೆ ವಿಜಯ್‌ ನಟನೆಯ ‘ಮಾಸ್ಟರ್‌’ ಚಿತ್ರಕ್ಕೆ ಲೋಕೇಶ್‌ ಕನಗರಾಜ್​ ನಿರ್ದೇಶನ ಮಾಡಿದ್ದರು. ಇದು ವಿಜಯ್‌ ಜತೆ ಅವರ ಎರಡನೇ ಪ್ರಾಜೆಕ್ಟ್‌. ಮತ್ತೊಮ್ಮೆ ಮೋಡಿ ಮಾಡಲು ‘ಮಾಸ್ಟರ್‌’ ಜೋಡಿ ಸಿದ್ಧವಾಗಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!