Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಕೊನೆಯ ಸಿನಿಮಾದ ಮುಹೂರ್ತ: ಇಲ್ಲಿವೆ ಚಿತ್ರಗಳು

Thalapathy Vijay: ದಳಪತಿ ವಿಜಯ್ ಚಿತ್ರರಂಗಕ್ಕೆ ವಿದಾಯ ಹೇಳಿದ್ದು ಒಂದು ಕೊನೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾವನ್ನು ಕೆವಿಎನ್ ನಿರ್ಮಾಣ ಮಾಡಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Oct 04, 2024 | 4:12 PM

ಬಾಲಿವುಡ್​ನ ಸ್ಟಾರ್ ನಟ ಬಾಬಿ ಡಿಯೋಲ್ ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.

ಬಾಲಿವುಡ್​ನ ಸ್ಟಾರ್ ನಟ ಬಾಬಿ ಡಿಯೋಲ್ ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.

1 / 6
ಇದೇ ಸಿನಿಮಾದಲ್ಲಿ ಕನ್ನಡತಿ ಪ್ರಿಯಾಮಣಿ ಸಹ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.

ಇದೇ ಸಿನಿಮಾದಲ್ಲಿ ಕನ್ನಡತಿ ಪ್ರಿಯಾಮಣಿ ಸಹ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.

2 / 6
ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.

ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.

3 / 6
ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

4 / 6
ವಿಜಯ್ ಇದೀಗ ತಮ್ಮ ಕೊನೆಯ ಸಿನಿಮಾದಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಕರ್ನಾಟಕದ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಇದು ವಿಜಯ್​ರ 69ನೇ ಸಿನಿಮಾ ಆಗಿರಲಿದೆ.

ವಿಜಯ್ ಇದೀಗ ತಮ್ಮ ಕೊನೆಯ ಸಿನಿಮಾದಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಕರ್ನಾಟಕದ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಇದು ವಿಜಯ್​ರ 69ನೇ ಸಿನಿಮಾ ಆಗಿರಲಿದೆ.

5 / 6
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.

ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.

6 / 6
Follow us
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ