AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಕೊನೆಯ ಸಿನಿಮಾದ ಮುಹೂರ್ತ: ಇಲ್ಲಿವೆ ಚಿತ್ರಗಳು

Thalapathy Vijay: ದಳಪತಿ ವಿಜಯ್ ಚಿತ್ರರಂಗಕ್ಕೆ ವಿದಾಯ ಹೇಳಿದ್ದು ಒಂದು ಕೊನೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾವನ್ನು ಕೆವಿಎನ್ ನಿರ್ಮಾಣ ಮಾಡಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Oct 04, 2024 | 4:12 PM

Share
ಬಾಲಿವುಡ್​ನ ಸ್ಟಾರ್ ನಟ ಬಾಬಿ ಡಿಯೋಲ್ ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.

ಬಾಲಿವುಡ್​ನ ಸ್ಟಾರ್ ನಟ ಬಾಬಿ ಡಿಯೋಲ್ ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.

1 / 6
ಇದೇ ಸಿನಿಮಾದಲ್ಲಿ ಕನ್ನಡತಿ ಪ್ರಿಯಾಮಣಿ ಸಹ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.

ಇದೇ ಸಿನಿಮಾದಲ್ಲಿ ಕನ್ನಡತಿ ಪ್ರಿಯಾಮಣಿ ಸಹ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.

2 / 6
ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.

ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.

3 / 6
ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

4 / 6
ವಿಜಯ್ ಇದೀಗ ತಮ್ಮ ಕೊನೆಯ ಸಿನಿಮಾದಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಕರ್ನಾಟಕದ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಇದು ವಿಜಯ್​ರ 69ನೇ ಸಿನಿಮಾ ಆಗಿರಲಿದೆ.

ವಿಜಯ್ ಇದೀಗ ತಮ್ಮ ಕೊನೆಯ ಸಿನಿಮಾದಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಕರ್ನಾಟಕದ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಇದು ವಿಜಯ್​ರ 69ನೇ ಸಿನಿಮಾ ಆಗಿರಲಿದೆ.

5 / 6
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.

ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.

6 / 6
Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ