AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಳಪತಿ ವಿಜಯ್ ಕೊನೆಯ ಸಿನಿಮಾದ ಮುಹೂರ್ತ: ಇಲ್ಲಿವೆ ಚಿತ್ರಗಳು

Thalapathy Vijay: ದಳಪತಿ ವಿಜಯ್ ಚಿತ್ರರಂಗಕ್ಕೆ ವಿದಾಯ ಹೇಳಿದ್ದು ಒಂದು ಕೊನೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾವನ್ನು ಕೆವಿಎನ್ ನಿರ್ಮಾಣ ಮಾಡಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Oct 04, 2024 | 4:12 PM

Share
ಬಾಲಿವುಡ್​ನ ಸ್ಟಾರ್ ನಟ ಬಾಬಿ ಡಿಯೋಲ್ ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.

ಬಾಲಿವುಡ್​ನ ಸ್ಟಾರ್ ನಟ ಬಾಬಿ ಡಿಯೋಲ್ ಈ ಸಿನಿಮಾದ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬಾಬಿಗೆ ಇದು ಎರಡನೇ ತಮಿಳು ಸಿನಿಮಾ ಆಗಿದೆ.

1 / 6
ಇದೇ ಸಿನಿಮಾದಲ್ಲಿ ಕನ್ನಡತಿ ಪ್ರಿಯಾಮಣಿ ಸಹ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.

ಇದೇ ಸಿನಿಮಾದಲ್ಲಿ ಕನ್ನಡತಿ ಪ್ರಿಯಾಮಣಿ ಸಹ ನಟಿಸಲಿದ್ದಾರೆ. ಭಾರಿ ಬಜೆಟ್ ಸಿನಿಮಾ ಇದಾಗಿದ್ದು, ಕೆಲವೇ ದಿನಗಳಲ್ಲಿ ಶೂಟಿಂಗ್ ಪ್ರಾರಂಭ ಆಗಲಿದೆ.

2 / 6
ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.

ಮುಹೂರ್ತ ಕಾರ್ಯಕ್ರಮದಲ್ಲಿ ವಿಜಯ್, ಬಾಬಿ ಡಿಯೋಲ್, ಪೂಜಾ ಹೆಗ್ಡೆ, ನಟಿ ಮಮತಾ ಬೈಜು, ನಿರ್ಮಾಪಕ ಕೆವಿಎನ್ ವೆಂಕಟ್, ನಿರ್ದೇಶಕ ಎಚ್ ವಿನೋದ್ ಇನ್ನಿತರರು ಭಾಗಿಯಾಗಿದ್ದರು.

3 / 6
ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕೆವಿಎನ್ ನಿರ್ಮಿಸಿ, ವಿಜಯ್ ನಟಿಸಲಿರುವ 69ನೇ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದ್ದು, ಸಿನಿಮಾದ ನಿರ್ಮಾಪಕರು, ನಟ, ನಿರ್ದೇಶಕರು, ನಟಿಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

4 / 6
ವಿಜಯ್ ಇದೀಗ ತಮ್ಮ ಕೊನೆಯ ಸಿನಿಮಾದಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಕರ್ನಾಟಕದ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಇದು ವಿಜಯ್​ರ 69ನೇ ಸಿನಿಮಾ ಆಗಿರಲಿದೆ.

ವಿಜಯ್ ಇದೀಗ ತಮ್ಮ ಕೊನೆಯ ಸಿನಿಮಾದಲ್ಲಿ ನಟಿಸಲಿದ್ದು, ಆ ಸಿನಿಮಾವನ್ನು ಕರ್ನಾಟಕದ ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದೆ. ಇದು ವಿಜಯ್​ರ 69ನೇ ಸಿನಿಮಾ ಆಗಿರಲಿದೆ.

5 / 6
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.

ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ರಾಜಕೀಯ ಪಕ್ಷ ಘೋಷಣೆ ಮಾಡಿದ್ದು, ಮುಂದಿನ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇದೇ ಕಾರಣಕ್ಕೆ ಸಿನಿಮಾಕ್ಕೆ ವಿದಾಯ ಹೇಳಿದ್ದಾರೆ.

6 / 6
Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!