AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನಡೆದ ತರುಣ್-ಸೋನಲ್ ಅರಿಶಿಣ ಶಾಸ್ತ್ರ; ಇಲ್ಲಿವೆ ಸುಂದರ ಫೋಟೋಗಳು

ತರುಣ್ ಸುಧೀರ್ ಹಾಗೂ ಸೋನಲ್ ಮಧ್ಯೆ ಪ್ರೀತಿ ಮೂಡಿತ್ತು. ಈಗ ಈ ಪ್ರೀತಿಗೆ ಹೊಸ ಅರ್ಥ ನೀಡುತ್ತಿದ್ದಾರೆ. ಇವರ ಮದುವೆ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ. ತರುಣ್ ಅವರು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಕೆಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಕಾಟೇರ’ ಯಶಸ್ಸು ಕಂಡಿದೆ.

ರಾಜೇಶ್ ದುಗ್ಗುಮನೆ
|

Updated on: Aug 10, 2024 | 6:09 AM

Share
ಆಗಸ್ಟ್ 10 ಹಾಗೂ 11 ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ಬಾಳಲ್ಲಿ ಮಹತ್ವದ ದಿನ. ಇಬ್ಬರೂ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ.

ಆಗಸ್ಟ್ 10 ಹಾಗೂ 11 ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ಬಾಳಲ್ಲಿ ಮಹತ್ವದ ದಿನ. ಇಬ್ಬರೂ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ.

1 / 6
ಆಗಸ್ಟ್ 10ರಂದು ಬೆಂಗಳೂರಲ್ಲಿ ಆರತಕ್ಷತೆ ಜರುಗಲಿದೆ. ಆಗಸ್ಟ್ 11ರಂದು ಇವರ ವಿವಾಹ ನೆರವೇರುತ್ತಿದೆ. ಇದಕ್ಕೂ ಮೊದಲು ಈ ಜೋಡಿ ಅರಿಶಿಣದ ನೀರಿನಲ್ಲಿ ಮಿಂದೆದ್ದಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಆಗಸ್ಟ್ 10ರಂದು ಬೆಂಗಳೂರಲ್ಲಿ ಆರತಕ್ಷತೆ ಜರುಗಲಿದೆ. ಆಗಸ್ಟ್ 11ರಂದು ಇವರ ವಿವಾಹ ನೆರವೇರುತ್ತಿದೆ. ಇದಕ್ಕೂ ಮೊದಲು ಈ ಜೋಡಿ ಅರಿಶಿಣದ ನೀರಿನಲ್ಲಿ ಮಿಂದೆದ್ದಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

2 / 6
ಅರಿಶಿಣದ ನೀರನ್ನು ಹೊಯ್ದುಕೊಂಡು ಫೋಟೋಗೆ ತರುಣ್ ಹಾಗೂ ಸೋನಲ್ ಪೋಸ್ ಕೊಟ್ಟಿದ್ದಾರೆ. ಭಾವಿ ಪತಿ-ಪತ್ನಿಯನ್ನು ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಫೋಟೋಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಲೈಕ್ ಸಿಕ್ಕಿದೆ.

ಅರಿಶಿಣದ ನೀರನ್ನು ಹೊಯ್ದುಕೊಂಡು ಫೋಟೋಗೆ ತರುಣ್ ಹಾಗೂ ಸೋನಲ್ ಪೋಸ್ ಕೊಟ್ಟಿದ್ದಾರೆ. ಭಾವಿ ಪತಿ-ಪತ್ನಿಯನ್ನು ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಫೋಟೋಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಲೈಕ್ ಸಿಕ್ಕಿದೆ.

3 / 6
ಚಿತ್ರರಂಗದ ಅನೇಕರ ಜೊತೆ ತರುಣ್ ಸುಧೀರ್​ಗೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ.

ಚಿತ್ರರಂಗದ ಅನೇಕರ ಜೊತೆ ತರುಣ್ ಸುಧೀರ್​ಗೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ.

4 / 6
ತರುಣ್ ಅವರು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಕೆಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಕಾಟೇರ’ ಯಶಸ್ಸು ಕಂಡಿದೆ.

ತರುಣ್ ಅವರು ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಕೆಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಕಾಟೇರ’ ಯಶಸ್ಸು ಕಂಡಿದೆ.

5 / 6
ಸೋನಲ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರು ನಟಿಯಾಗಿ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಸೋನಲ್ ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಅವರು ನಟಿಯಾಗಿ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

6 / 6
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?