AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇವರಿಟ್ ಸ್ಥಳಕ್ಕೆ ಹನಿಮೂನ್ ತೆರಳಲಿದ್ದಾರೆ ಸೋನಲ್-ತರುಣ್

ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 30, 2024 | 11:40 AM

Share
ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಮದುವೆ ಆಗಿ ಕೆಲವು ದಿನಗಳು ಕಳೆದಿವೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಾ ಬಂದಿದ್ದಾರೆ. ಈಗ ಇವರು ಹನಿಮೂನ್ ವಿಚಾರ ರಿವೀಲ್ ಮಾಡಿದ್ದಾರೆ. ಎಲ್ಲಿಗೆ ಹನಿಮೂನ್ ತೆರಳುತ್ತೇವೆ ಎಂಬ ವಿಚಾರ ರಿವೀಲ್ ಮಾಡಿದ್ದಾರೆ.

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಮದುವೆ ಆಗಿ ಕೆಲವು ದಿನಗಳು ಕಳೆದಿವೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಾ ಬಂದಿದ್ದಾರೆ. ಈಗ ಇವರು ಹನಿಮೂನ್ ವಿಚಾರ ರಿವೀಲ್ ಮಾಡಿದ್ದಾರೆ. ಎಲ್ಲಿಗೆ ಹನಿಮೂನ್ ತೆರಳುತ್ತೇವೆ ಎಂಬ ವಿಚಾರ ರಿವೀಲ್ ಮಾಡಿದ್ದಾರೆ.

1 / 5
ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ.

ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ.

2 / 5
‘ನಾನು ಸಿನಿಮಾ ಶೂಟಿಂಗ್ ಕಾರಣಕ್ಕಾಗಿ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದಿದ್ದೇನೆ. ನನಗೆ ಮದುವೆ ಆದ ಬಳಿಕ ಹೋದರೆ ಮಾಲ್ಡೀವ್ಸ್​ಗೆ ಹೋಗಬೇಕು ಎನ್ನುವ ಆಸೆ ಇತ್ತು. ಯಾವಾಗೋ ಅವಳ ಬಳಿ ಹೇಳಿದ್ದೆ. ಅವಳಿಗೂ ಆ ಪ್ಲೇಸ್ ಇಷ್ಟ’ ಎಂದಿದ್ದಾರೆ ತರುಣ್ ಸುಧೀರ್.

‘ನಾನು ಸಿನಿಮಾ ಶೂಟಿಂಗ್ ಕಾರಣಕ್ಕಾಗಿ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದಿದ್ದೇನೆ. ನನಗೆ ಮದುವೆ ಆದ ಬಳಿಕ ಹೋದರೆ ಮಾಲ್ಡೀವ್ಸ್​ಗೆ ಹೋಗಬೇಕು ಎನ್ನುವ ಆಸೆ ಇತ್ತು. ಯಾವಾಗೋ ಅವಳ ಬಳಿ ಹೇಳಿದ್ದೆ. ಅವಳಿಗೂ ಆ ಪ್ಲೇಸ್ ಇಷ್ಟ’ ಎಂದಿದ್ದಾರೆ ತರುಣ್ ಸುಧೀರ್.

3 / 5
‘ಎರಡು-ಮೂರು ಜಾಗವನ್ನು ಫೈನಲ್ ಮಾಡುತ್ತಿರುವುದಾಗಿ’ ತರುಣ್ ಸುಧೀರ್ ಹೇಳಿಕೊಂಡಿದ್ದಾರೆ. ನಿಶ್ವಿಕಾ ನಾಯ್ಡು ಅವರು ಈ ವಿಚಾರದ ಬಗ್ಗೆ ಕೇಳಿದ್ದಾರೆ. ‘ಬಜೆಟ್-ಕ್ಲೈಮೆಟ್ ನೋಡಿ ನಿರ್ಧಾರ ಮಾಡಬೇಕಿದೆ’ ಎಂದಿದ್ದಾರೆ ಅವರು.

‘ಎರಡು-ಮೂರು ಜಾಗವನ್ನು ಫೈನಲ್ ಮಾಡುತ್ತಿರುವುದಾಗಿ’ ತರುಣ್ ಸುಧೀರ್ ಹೇಳಿಕೊಂಡಿದ್ದಾರೆ. ನಿಶ್ವಿಕಾ ನಾಯ್ಡು ಅವರು ಈ ವಿಚಾರದ ಬಗ್ಗೆ ಕೇಳಿದ್ದಾರೆ. ‘ಬಜೆಟ್-ಕ್ಲೈಮೆಟ್ ನೋಡಿ ನಿರ್ಧಾರ ಮಾಡಬೇಕಿದೆ’ ಎಂದಿದ್ದಾರೆ ಅವರು.

4 / 5
ಬೆಂಗಳೂರಲ್ಲಿ ತರುಣ್ ಸುಧೀರ್ ಹಾಗೂ ಸೋನಲ್ ಆರತಕ್ಷತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ರಿಸೆಪ್ಷನ್ ನಡೆಯಲಿದೆ.

ಬೆಂಗಳೂರಲ್ಲಿ ತರುಣ್ ಸುಧೀರ್ ಹಾಗೂ ಸೋನಲ್ ಆರತಕ್ಷತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ರಿಸೆಪ್ಷನ್ ನಡೆಯಲಿದೆ.

5 / 5
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ