AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇವರಿಟ್ ಸ್ಥಳಕ್ಕೆ ಹನಿಮೂನ್ ತೆರಳಲಿದ್ದಾರೆ ಸೋನಲ್-ತರುಣ್

ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 30, 2024 | 11:40 AM

Share
ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಮದುವೆ ಆಗಿ ಕೆಲವು ದಿನಗಳು ಕಳೆದಿವೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಾ ಬಂದಿದ್ದಾರೆ. ಈಗ ಇವರು ಹನಿಮೂನ್ ವಿಚಾರ ರಿವೀಲ್ ಮಾಡಿದ್ದಾರೆ. ಎಲ್ಲಿಗೆ ಹನಿಮೂನ್ ತೆರಳುತ್ತೇವೆ ಎಂಬ ವಿಚಾರ ರಿವೀಲ್ ಮಾಡಿದ್ದಾರೆ.

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಮದುವೆ ಆಗಿ ಕೆಲವು ದಿನಗಳು ಕಳೆದಿವೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಾ ಬಂದಿದ್ದಾರೆ. ಈಗ ಇವರು ಹನಿಮೂನ್ ವಿಚಾರ ರಿವೀಲ್ ಮಾಡಿದ್ದಾರೆ. ಎಲ್ಲಿಗೆ ಹನಿಮೂನ್ ತೆರಳುತ್ತೇವೆ ಎಂಬ ವಿಚಾರ ರಿವೀಲ್ ಮಾಡಿದ್ದಾರೆ.

1 / 5
ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ.

ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ.

2 / 5
‘ನಾನು ಸಿನಿಮಾ ಶೂಟಿಂಗ್ ಕಾರಣಕ್ಕಾಗಿ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದಿದ್ದೇನೆ. ನನಗೆ ಮದುವೆ ಆದ ಬಳಿಕ ಹೋದರೆ ಮಾಲ್ಡೀವ್ಸ್​ಗೆ ಹೋಗಬೇಕು ಎನ್ನುವ ಆಸೆ ಇತ್ತು. ಯಾವಾಗೋ ಅವಳ ಬಳಿ ಹೇಳಿದ್ದೆ. ಅವಳಿಗೂ ಆ ಪ್ಲೇಸ್ ಇಷ್ಟ’ ಎಂದಿದ್ದಾರೆ ತರುಣ್ ಸುಧೀರ್.

‘ನಾನು ಸಿನಿಮಾ ಶೂಟಿಂಗ್ ಕಾರಣಕ್ಕಾಗಿ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದಿದ್ದೇನೆ. ನನಗೆ ಮದುವೆ ಆದ ಬಳಿಕ ಹೋದರೆ ಮಾಲ್ಡೀವ್ಸ್​ಗೆ ಹೋಗಬೇಕು ಎನ್ನುವ ಆಸೆ ಇತ್ತು. ಯಾವಾಗೋ ಅವಳ ಬಳಿ ಹೇಳಿದ್ದೆ. ಅವಳಿಗೂ ಆ ಪ್ಲೇಸ್ ಇಷ್ಟ’ ಎಂದಿದ್ದಾರೆ ತರುಣ್ ಸುಧೀರ್.

3 / 5
‘ಎರಡು-ಮೂರು ಜಾಗವನ್ನು ಫೈನಲ್ ಮಾಡುತ್ತಿರುವುದಾಗಿ’ ತರುಣ್ ಸುಧೀರ್ ಹೇಳಿಕೊಂಡಿದ್ದಾರೆ. ನಿಶ್ವಿಕಾ ನಾಯ್ಡು ಅವರು ಈ ವಿಚಾರದ ಬಗ್ಗೆ ಕೇಳಿದ್ದಾರೆ. ‘ಬಜೆಟ್-ಕ್ಲೈಮೆಟ್ ನೋಡಿ ನಿರ್ಧಾರ ಮಾಡಬೇಕಿದೆ’ ಎಂದಿದ್ದಾರೆ ಅವರು.

‘ಎರಡು-ಮೂರು ಜಾಗವನ್ನು ಫೈನಲ್ ಮಾಡುತ್ತಿರುವುದಾಗಿ’ ತರುಣ್ ಸುಧೀರ್ ಹೇಳಿಕೊಂಡಿದ್ದಾರೆ. ನಿಶ್ವಿಕಾ ನಾಯ್ಡು ಅವರು ಈ ವಿಚಾರದ ಬಗ್ಗೆ ಕೇಳಿದ್ದಾರೆ. ‘ಬಜೆಟ್-ಕ್ಲೈಮೆಟ್ ನೋಡಿ ನಿರ್ಧಾರ ಮಾಡಬೇಕಿದೆ’ ಎಂದಿದ್ದಾರೆ ಅವರು.

4 / 5
ಬೆಂಗಳೂರಲ್ಲಿ ತರುಣ್ ಸುಧೀರ್ ಹಾಗೂ ಸೋನಲ್ ಆರತಕ್ಷತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ರಿಸೆಪ್ಷನ್ ನಡೆಯಲಿದೆ.

ಬೆಂಗಳೂರಲ್ಲಿ ತರುಣ್ ಸುಧೀರ್ ಹಾಗೂ ಸೋನಲ್ ಆರತಕ್ಷತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ರಿಸೆಪ್ಷನ್ ನಡೆಯಲಿದೆ.

5 / 5
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ