AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇವರಿಟ್ ಸ್ಥಳಕ್ಕೆ ಹನಿಮೂನ್ ತೆರಳಲಿದ್ದಾರೆ ಸೋನಲ್-ತರುಣ್

ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 30, 2024 | 11:40 AM

Share
ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಮದುವೆ ಆಗಿ ಕೆಲವು ದಿನಗಳು ಕಳೆದಿವೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಾ ಬಂದಿದ್ದಾರೆ. ಈಗ ಇವರು ಹನಿಮೂನ್ ವಿಚಾರ ರಿವೀಲ್ ಮಾಡಿದ್ದಾರೆ. ಎಲ್ಲಿಗೆ ಹನಿಮೂನ್ ತೆರಳುತ್ತೇವೆ ಎಂಬ ವಿಚಾರ ರಿವೀಲ್ ಮಾಡಿದ್ದಾರೆ.

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಮದುವೆ ಆಗಿ ಕೆಲವು ದಿನಗಳು ಕಳೆದಿವೆ. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಾ ಬಂದಿದ್ದಾರೆ. ಈಗ ಇವರು ಹನಿಮೂನ್ ವಿಚಾರ ರಿವೀಲ್ ಮಾಡಿದ್ದಾರೆ. ಎಲ್ಲಿಗೆ ಹನಿಮೂನ್ ತೆರಳುತ್ತೇವೆ ಎಂಬ ವಿಚಾರ ರಿವೀಲ್ ಮಾಡಿದ್ದಾರೆ.

1 / 5
ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ.

ಆ್ಯಂಕರ್ ಅನುಶ್ರೀ ಅವರು ಸೋನಲ್ ಹಾಗೂ ತರುಣ್ ಅವರನ್ನು ವಿಶೇಷವಾಗಿ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಅಪ್​ಲೋಡ್ ಆಗಿದೆ. ಇದರಲ್ಲಿ ತರುಣ್ ಅವರಿಗೆ ಹನಿಮೂನ್ ಬಗ್ಗೆ ಪ್ರಶ್ನೆ ಎದುರಾಗಿದೆ.

2 / 5
‘ನಾನು ಸಿನಿಮಾ ಶೂಟಿಂಗ್ ಕಾರಣಕ್ಕಾಗಿ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದಿದ್ದೇನೆ. ನನಗೆ ಮದುವೆ ಆದ ಬಳಿಕ ಹೋದರೆ ಮಾಲ್ಡೀವ್ಸ್​ಗೆ ಹೋಗಬೇಕು ಎನ್ನುವ ಆಸೆ ಇತ್ತು. ಯಾವಾಗೋ ಅವಳ ಬಳಿ ಹೇಳಿದ್ದೆ. ಅವಳಿಗೂ ಆ ಪ್ಲೇಸ್ ಇಷ್ಟ’ ಎಂದಿದ್ದಾರೆ ತರುಣ್ ಸುಧೀರ್.

‘ನಾನು ಸಿನಿಮಾ ಶೂಟಿಂಗ್ ಕಾರಣಕ್ಕಾಗಿ ಬೇರೆ ಬೇರೆ ದೇಶಗಳಿಗೆ ಹೋಗಿ ಬಂದಿದ್ದೇನೆ. ನನಗೆ ಮದುವೆ ಆದ ಬಳಿಕ ಹೋದರೆ ಮಾಲ್ಡೀವ್ಸ್​ಗೆ ಹೋಗಬೇಕು ಎನ್ನುವ ಆಸೆ ಇತ್ತು. ಯಾವಾಗೋ ಅವಳ ಬಳಿ ಹೇಳಿದ್ದೆ. ಅವಳಿಗೂ ಆ ಪ್ಲೇಸ್ ಇಷ್ಟ’ ಎಂದಿದ್ದಾರೆ ತರುಣ್ ಸುಧೀರ್.

3 / 5
‘ಎರಡು-ಮೂರು ಜಾಗವನ್ನು ಫೈನಲ್ ಮಾಡುತ್ತಿರುವುದಾಗಿ’ ತರುಣ್ ಸುಧೀರ್ ಹೇಳಿಕೊಂಡಿದ್ದಾರೆ. ನಿಶ್ವಿಕಾ ನಾಯ್ಡು ಅವರು ಈ ವಿಚಾರದ ಬಗ್ಗೆ ಕೇಳಿದ್ದಾರೆ. ‘ಬಜೆಟ್-ಕ್ಲೈಮೆಟ್ ನೋಡಿ ನಿರ್ಧಾರ ಮಾಡಬೇಕಿದೆ’ ಎಂದಿದ್ದಾರೆ ಅವರು.

‘ಎರಡು-ಮೂರು ಜಾಗವನ್ನು ಫೈನಲ್ ಮಾಡುತ್ತಿರುವುದಾಗಿ’ ತರುಣ್ ಸುಧೀರ್ ಹೇಳಿಕೊಂಡಿದ್ದಾರೆ. ನಿಶ್ವಿಕಾ ನಾಯ್ಡು ಅವರು ಈ ವಿಚಾರದ ಬಗ್ಗೆ ಕೇಳಿದ್ದಾರೆ. ‘ಬಜೆಟ್-ಕ್ಲೈಮೆಟ್ ನೋಡಿ ನಿರ್ಧಾರ ಮಾಡಬೇಕಿದೆ’ ಎಂದಿದ್ದಾರೆ ಅವರು.

4 / 5
ಬೆಂಗಳೂರಲ್ಲಿ ತರುಣ್ ಸುಧೀರ್ ಹಾಗೂ ಸೋನಲ್ ಆರತಕ್ಷತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ರಿಸೆಪ್ಷನ್ ನಡೆಯಲಿದೆ.

ಬೆಂಗಳೂರಲ್ಲಿ ತರುಣ್ ಸುಧೀರ್ ಹಾಗೂ ಸೋನಲ್ ಆರತಕ್ಷತೆ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮಂಗಳೂರಿನಲ್ಲಿ ರಿಸೆಪ್ಷನ್ ನಡೆಯಲಿದೆ.

5 / 5
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ