AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ತರುಣ್ ಸುಧೀರ್​-ಸೋನಲ್​ ಮದುವೆಗೆ ಸಾಕ್ಷಿಯಾದ ಸ್ಯಾಂಡಲ್​ವುಡ್​

ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್ ಅವರ ಮದುವೆ ಹಿಂದೂ ಸಂಪ್ರದಾಯದಂತೆ ನಡೆದಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಜರುಗಿದ ವಿವಾಹ ಸಮಾರಂಭದಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆದರು. ನವಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಗಣ್ಯರು ಬಂದು ಸೋನಲ್​ ಮತ್ತು ತರುಣ್​ಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 11, 2024 | 6:04 PM

Share
ಸ್ಯಾಂಡಲ್​ವುಡ್​ನಲ್ಲಿ ತರುಣ್​ ಸುಧೀರ್​ ಅವರು ಯಶಸ್ವಿ ನಿರ್ದೇಶಕನಾಗಿದ್ದಾರೆ. ‘ಕಾಟೇರ’ ಸಿನಿಮಾದ ಬಿಗ್​ ಸಕ್ಸಸ್​ ಬಳಿಕ ಅವರು ವೈವಾಹಿಕ ಜೀವನಕ್ಕೆ ಕಾಲಿಡುವ ಬಗ್ಗೆ ಆಲೋಚಿಸಿದರು. ಇಂದು (ಆಗಸ್ಟ್​ 11) ನಟಿ ಸೋನಲ್​ ಜೊತೆ ತರುಣ್​ ಮದುವೆ ನೆರವೇರಿದೆ.

ಸ್ಯಾಂಡಲ್​ವುಡ್​ನಲ್ಲಿ ತರುಣ್​ ಸುಧೀರ್​ ಅವರು ಯಶಸ್ವಿ ನಿರ್ದೇಶಕನಾಗಿದ್ದಾರೆ. ‘ಕಾಟೇರ’ ಸಿನಿಮಾದ ಬಿಗ್​ ಸಕ್ಸಸ್​ ಬಳಿಕ ಅವರು ವೈವಾಹಿಕ ಜೀವನಕ್ಕೆ ಕಾಲಿಡುವ ಬಗ್ಗೆ ಆಲೋಚಿಸಿದರು. ಇಂದು (ಆಗಸ್ಟ್​ 11) ನಟಿ ಸೋನಲ್​ ಜೊತೆ ತರುಣ್​ ಮದುವೆ ನೆರವೇರಿದೆ.

1 / 7
ಸೋನಲ್​ ಮಾಂತೆರೋ ಅವರು ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ರಾಬರ್ಟ್​’ ಚಿತ್ರದಲ್ಲಿ ತರುಣ್​ ಸುಧೀರ್​ ಜೊತೆ ಕೆಲಸ ಮಾಡಿದ ಸೋನಲ್​ ಅವರು ಈಗ ದಾಂಪತ್ಯ ಜೀವನ ಆರಂಭಿಸಿದ್ದಾರೆ.

ಸೋನಲ್​ ಮಾಂತೆರೋ ಅವರು ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ‘ರಾಬರ್ಟ್​’ ಚಿತ್ರದಲ್ಲಿ ತರುಣ್​ ಸುಧೀರ್​ ಜೊತೆ ಕೆಲಸ ಮಾಡಿದ ಸೋನಲ್​ ಅವರು ಈಗ ದಾಂಪತ್ಯ ಜೀವನ ಆರಂಭಿಸಿದ್ದಾರೆ.

2 / 7
ಬೆಂಗಳೂರಿನಲ್ಲಿ ಸಖತ್​ ಗ್ರ್ಯಾಂಡ್​ ಆಗಿ ತರುಣ್​ ಸುಧೀರ್​ ಮತ್ತು ಸೋನಲ್​ ಮಾಂತೆರೋ ಅವರು ಮದುವೆ ಆಗಿದ್ದಾರೆ. ಆಗಸ್ಟ್​ 10ರ ಸಂಜೆ ರಿಸೆಪ್ಷನ್​ ನಡೆದಿತ್ತು. ಆ.11ರಂದು ವಿವಾಹ ಸಮಾರಂಭ ಜರುಗಿತು. ಮದುವೆಯ ಫೋಟೋಗಳು ಲಭ್ಯವಾಗಿವೆ.

ಬೆಂಗಳೂರಿನಲ್ಲಿ ಸಖತ್​ ಗ್ರ್ಯಾಂಡ್​ ಆಗಿ ತರುಣ್​ ಸುಧೀರ್​ ಮತ್ತು ಸೋನಲ್​ ಮಾಂತೆರೋ ಅವರು ಮದುವೆ ಆಗಿದ್ದಾರೆ. ಆಗಸ್ಟ್​ 10ರ ಸಂಜೆ ರಿಸೆಪ್ಷನ್​ ನಡೆದಿತ್ತು. ಆ.11ರಂದು ವಿವಾಹ ಸಮಾರಂಭ ಜರುಗಿತು. ಮದುವೆಯ ಫೋಟೋಗಳು ಲಭ್ಯವಾಗಿವೆ.

3 / 7
ಹಿರಿಯ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್​, ನಟ ನೆನಪಿರಲಿ ಪ್ರೇಮ್​ ಸೇರಿದಂತೆ ಅನೇಕ ಕಲಾವಿದರು ಈ ಮದುವೆಗೆ ಸಾಕ್ಷಿಯಾದರು. ಚಿತ್ರರಂಗದ ಬಹುತೇಕ ಎಲ್ಲರ ಜೊತೆಗೂ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ.

ಹಿರಿಯ ನಟಿಯರಾದ ಶ್ರುತಿ, ಸುಧಾರಾಣಿ, ಮಾಳವಿಕಾ ಅವಿನಾಶ್​, ನಟ ನೆನಪಿರಲಿ ಪ್ರೇಮ್​ ಸೇರಿದಂತೆ ಅನೇಕ ಕಲಾವಿದರು ಈ ಮದುವೆಗೆ ಸಾಕ್ಷಿಯಾದರು. ಚಿತ್ರರಂಗದ ಬಹುತೇಕ ಎಲ್ಲರ ಜೊತೆಗೂ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ.

4 / 7
ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಅವರ ಬಾಳಿನಲ್ಲಿ ಈಗ ಹೊಸ ಅಧ್ಯಾಯ ಆರಂಭ ಆಗಿದೆ. ಸಂಗೀತ ನಿರ್ದೇಶಕ ಹರಿಕೃಷ್ಣ, ಜನಪ್ರಿಯ ಗಾಯಕ ವಿಜಯ್​ ಪ್ರಕಾಶ್​ ಮುಂತಾದವರು ಕೂಡ ವಿವಾಹಕ್ಕೆ ಹಾಜರಿ ಹಾಕಿದರು.

ತರುಣ್​ ಸುಧೀರ್​ ಹಾಗೂ ಸೋನಲ್​ ಮಾಂತೆರೋ ಅವರ ಬಾಳಿನಲ್ಲಿ ಈಗ ಹೊಸ ಅಧ್ಯಾಯ ಆರಂಭ ಆಗಿದೆ. ಸಂಗೀತ ನಿರ್ದೇಶಕ ಹರಿಕೃಷ್ಣ, ಜನಪ್ರಿಯ ಗಾಯಕ ವಿಜಯ್​ ಪ್ರಕಾಶ್​ ಮುಂತಾದವರು ಕೂಡ ವಿವಾಹಕ್ಕೆ ಹಾಜರಿ ಹಾಕಿದರು.

5 / 7
ಬಹುಭಾಷಾ ನಟ ಜಗಪತಿ ಬಾಬು ಅವರು ಬೆಂಗಳೂರಿಗೆ ಬಂದು ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ ‘ರಾಬರ್ಟ್​’, ‘ಕಾಟೇರ’ ಸಿನಿಮಾಗಳಲ್ಲಿ ಜಗಪತಿ ಅವರು ನಟಿಸಿದ್ದಾರೆ. ಇಬ್ಬರ ನಡುವೆ ಬಾಂಧವ್ಯ ಇದೆ.

ಬಹುಭಾಷಾ ನಟ ಜಗಪತಿ ಬಾಬು ಅವರು ಬೆಂಗಳೂರಿಗೆ ಬಂದು ಈ ಮದುವೆಯಲ್ಲಿ ಪಾಲ್ಗೊಂಡಿದ್ದಾರೆ. ತರುಣ್​ ಸುಧೀರ್​ ನಿರ್ದೇಶನ ಮಾಡಿದ ‘ರಾಬರ್ಟ್​’, ‘ಕಾಟೇರ’ ಸಿನಿಮಾಗಳಲ್ಲಿ ಜಗಪತಿ ಅವರು ನಟಿಸಿದ್ದಾರೆ. ಇಬ್ಬರ ನಡುವೆ ಬಾಂಧವ್ಯ ಇದೆ.

6 / 7
ನಿರೂಪಕಿ ಅನುಶ್ರೀ, ನಟಿ ನಿಶ್ವಿಕಾ ನಾಯ್ಡು, ರಚಿತಾ ರಾಮ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ ಮದುವೆಗೆ ಬಂದು ಶುಭ ಕೋರಿದ್ದಾರೆ. ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

ನಿರೂಪಕಿ ಅನುಶ್ರೀ, ನಟಿ ನಿಶ್ವಿಕಾ ನಾಯ್ಡು, ರಚಿತಾ ರಾಮ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ ಮದುವೆಗೆ ಬಂದು ಶುಭ ಕೋರಿದ್ದಾರೆ. ಅಭಿಮಾನಿಗಳು ಸೋಶಿಯಲ್​ ಮೀಡಿಯಾ ಮೂಲಕ ಅಭಿನಂದನೆ ತಿಳಿಸುತ್ತಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್