AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

ನಟಿ ಸೋನಲ್​ ಮಾಂಥೆರೋ ಹಾಗೂ ನಿರ್ದೇಶಕ ತರುಣ್​ ಸುಧೀರ್​ ಅವರು ಆಗಸ್ಟ್​ 10 ಮತ್ತು 11ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಕಿಚ್ಚ ಸುದೀಪ್​, ರಚಿತಾ ರಾಮ್​, ಶ್ರೀಮುರಳಿ, ಮಾಲಾಶ್ರೀ ಮುಂತಾದವರನ್ನು ಆಹ್ವಾನಿಸಲಾಗಿದೆ. ರಾಜಕೀಯ ಮುಖಂಡರಿಗೂ ಆಹ್ವಾನ ನೀಡಲಾಗಿದೆ.

ಮದನ್​ ಕುಮಾರ್​
|

Updated on: Aug 07, 2024 | 7:34 PM

Share
ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

1 / 9
‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

2 / 9
ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

3 / 9
ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

4 / 9
Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

5 / 9
ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

6 / 9
ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

7 / 9
ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

8 / 9
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

9 / 9
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ