AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

ನಟಿ ಸೋನಲ್​ ಮಾಂಥೆರೋ ಹಾಗೂ ನಿರ್ದೇಶಕ ತರುಣ್​ ಸುಧೀರ್​ ಅವರು ಆಗಸ್ಟ್​ 10 ಮತ್ತು 11ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಕಿಚ್ಚ ಸುದೀಪ್​, ರಚಿತಾ ರಾಮ್​, ಶ್ರೀಮುರಳಿ, ಮಾಲಾಶ್ರೀ ಮುಂತಾದವರನ್ನು ಆಹ್ವಾನಿಸಲಾಗಿದೆ. ರಾಜಕೀಯ ಮುಖಂಡರಿಗೂ ಆಹ್ವಾನ ನೀಡಲಾಗಿದೆ.

ಮದನ್​ ಕುಮಾರ್​
|

Updated on: Aug 07, 2024 | 7:34 PM

Share
ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

1 / 9
‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

2 / 9
ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

3 / 9
ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

4 / 9
Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

5 / 9
ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

6 / 9
ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

7 / 9
ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

8 / 9
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

9 / 9
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?