AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

ನಟಿ ಸೋನಲ್​ ಮಾಂಥೆರೋ ಹಾಗೂ ನಿರ್ದೇಶಕ ತರುಣ್​ ಸುಧೀರ್​ ಅವರು ಆಗಸ್ಟ್​ 10 ಮತ್ತು 11ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಕಿಚ್ಚ ಸುದೀಪ್​, ರಚಿತಾ ರಾಮ್​, ಶ್ರೀಮುರಳಿ, ಮಾಲಾಶ್ರೀ ಮುಂತಾದವರನ್ನು ಆಹ್ವಾನಿಸಲಾಗಿದೆ. ರಾಜಕೀಯ ಮುಖಂಡರಿಗೂ ಆಹ್ವಾನ ನೀಡಲಾಗಿದೆ.

ಮದನ್​ ಕುಮಾರ್​
|

Updated on: Aug 07, 2024 | 7:34 PM

Share
ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

1 / 9
‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

2 / 9
ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

3 / 9
ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

4 / 9
Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

5 / 9
ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

6 / 9
ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

7 / 9
ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

8 / 9
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

9 / 9
Follow Us
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ