AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

ನಟಿ ಸೋನಲ್​ ಮಾಂಥೆರೋ ಹಾಗೂ ನಿರ್ದೇಶಕ ತರುಣ್​ ಸುಧೀರ್​ ಅವರು ಆಗಸ್ಟ್​ 10 ಮತ್ತು 11ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಪತ್ರಿಕೆ ನೀಡಲಾಗಿದೆ. ಕಿಚ್ಚ ಸುದೀಪ್​, ರಚಿತಾ ರಾಮ್​, ಶ್ರೀಮುರಳಿ, ಮಾಲಾಶ್ರೀ ಮುಂತಾದವರನ್ನು ಆಹ್ವಾನಿಸಲಾಗಿದೆ. ರಾಜಕೀಯ ಮುಖಂಡರಿಗೂ ಆಹ್ವಾನ ನೀಡಲಾಗಿದೆ.

ಮದನ್​ ಕುಮಾರ್​
|

Updated on: Aug 07, 2024 | 7:34 PM

Share
ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕ ತರುಣ್​ ಸುಧೀರ್​ ಅವರು ಹಲವು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ತರುಣ್ ಸುಧೀರ್​ ಅವರು ಮದುವೆಯ ಆಮಂತ್ರಣ ನೀಡಿದ್ದಾರೆ.

1 / 9
‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

‘ಕಾಟೇರ’, ‘ರಾಬರ್ಟ್​’ ಸಿನಿಮಾಗಳ ಮೂಲಕ ತರುಣ್​ ಸುಧೀರ್​ ದೊಡ್ಡ ಯಶಸ್ಸು ಪಡೆದರು. ಬಹುಬೇಡಿಕೆಯ ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಮುರಳಿ ಅವರನ್ನು ತರುಣ್​ ಆಹ್ವಾನಿಸಿದ್ದಾರೆ.

2 / 9
ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

ಮಾಲಾಶ್ರೀ ಪುತ್ರಿ ಆರಾಧನಾ ರಾಮ್​ ಅವರನ್ನು ಲಾಂಚ್​ ಮಾಡಿದ್ದೇ ತರುಣ್​ ಸುಧೀರ್​. ‘ಕಾಟೇರ’ ಸಿನಿಮಾಗೆ ಆರಾಧನಾ ನಾಯಕಿಯಾಗಿ ನಟಿಸಿದರು. ಅವರಿಗೂ ವಿವಾಹದ ಆಮಂತ್ರಣ ನೀಡಲಾಗಿದೆ. ಈ ವೇಳೆ ಮಾಲಾಶ್ರೀ ಕೂಡ ಜೊತೆಗಿದ್ದರು.

3 / 9
ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

ರಚಿತಾ ರಾಮ್​, ಉಪೇಂದ್ರ, ರಾಘವೇಂದ್ರ ರಾಜ್​ಕುಮಾರ್​ ಅವರಿಗೂ ತರುಣ್​ ಸುಧೀರ್​ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಅದ್ದೂರಿ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಲಿದ್ದಾರೆ.

4 / 9
Photo Gallery: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ತರುಣ್-ಸೋನಲ್ ಮದುವೆ ಆಮಂತ್ರಣ ಪತ್ರ

5 / 9
ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರನ್ನು ತರುಣ್​ ಸುಧೀರ್​ ಅವರು ಮದುವೆಗೆ ಆಹ್ವಾನಿಸಿದ ಕ್ಷಣ ಇದು. ಪರಿಸರ ಸ್ನೇಹಿಯಾಗಿ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಲಾಗಿದೆ. ಇದನ್ನು ನೋಡಿ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ.

6 / 9
ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಮದುವೆ ಸಲುವಾಗಿ ತರುಣ್​ ಸುಧೀರ್​ ಅವರು ಬ್ರೇಕ್​ ಪಡೆದಿದ್ದಾರೆ. ಹಿಟ್​ ಸಿನಿಮಾಗಳನ್ನು ನೀಡಿದ ಅವರಿಗೆ ಚಂದನವನದಲ್ಲಿ ತುಂಬಾ ಬೇಡಿಕೆ ಇದೆ. ಶಿವರಾಜ್​ಕುಮಾರ್​, ಗೀತಾ ದಂಪತಿಯನ್ನು ಭೇಟಿಯಾಗಿ ತರುಣ್​ ಆಹ್ವಾನ ಪತ್ರಿಕೆ ನೀಡಿದ್ದಾರೆ.

7 / 9
ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

ರಾಜಕೀಯ ಕ್ಷೇತ್ರದಲ್ಲೂ ಅನೇಕರ ಜೊತೆ ತರುಣ್​ ಸುಧೀರ್​ ಅವರು ಆತ್ಮೀಯತೆ ಹೊಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಸೇರಿದಂತೆ ಅನೇಕರು ಈ ಮದುವೆಗೆ ಬರುವ ನಿರೀಕ್ಷೆ ಇದೆ.

8 / 9
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರುಣ್​ ಸುಧೀರ್​ ಅವರು ಆಹ್ವಾನಿಸಿ ಬಂದಿದ್ದಾರೆ. ಆ ಸಂದರ್ಭದ ಫೋಟೋ ಲಭ್ಯವಾಗಿದೆ. ‘ರಾಬರ್ಟ್​’ ಸಿನಿಮಾದಲ್ಲಿ ತರುಣ್​ ಸುಧೀರ್​ ಮತ್ತು ಸೋನಲ್​ ಅವರು ಜೊತೆಯಾಗಿ ಕೆಲಸ ಮಾಡಿದ್ದರು.

9 / 9
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು