AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್-ಸೋನಲ್​ ಜೋಡಿಗೆ ಚಂದನವನದ ತಾರೆಯರ ಅಭಿನಂದನೆ; ಜೋರಾಗಿದೆ ಸಂಭ್ರಮ

ತರುಣ್​ ಸುಧೀರ್​ ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಹಾಗಾಗಿ ಅವರ ಗೆಳೆಯರು ಮತ್ತು ಆಪ್ತರ ಬಳಗ ದೊಡ್ಡದು. ಇಂದು (ಆಗಸ್ಟ್​ 10) ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್​ ಅವರ ಆರತಕ್ಷತೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಬಹಳ ಅದ್ದೂರಿಯಾಗಿ ರಿಸೆಪ್ಷನ್​ ನಡೆಯುತ್ತಿವೆ. ಎಲ್ಲರೂ ಬಂದು ನವ ದಂಪತಿಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 10, 2024 | 10:41 PM

Share
ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

1 / 5
‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

2 / 5
ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

3 / 5
ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

4 / 5
ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?