AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್-ಸೋನಲ್​ ಜೋಡಿಗೆ ಚಂದನವನದ ತಾರೆಯರ ಅಭಿನಂದನೆ; ಜೋರಾಗಿದೆ ಸಂಭ್ರಮ

ತರುಣ್​ ಸುಧೀರ್​ ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಹಾಗಾಗಿ ಅವರ ಗೆಳೆಯರು ಮತ್ತು ಆಪ್ತರ ಬಳಗ ದೊಡ್ಡದು. ಇಂದು (ಆಗಸ್ಟ್​ 10) ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್​ ಅವರ ಆರತಕ್ಷತೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಬಹಳ ಅದ್ದೂರಿಯಾಗಿ ರಿಸೆಪ್ಷನ್​ ನಡೆಯುತ್ತಿವೆ. ಎಲ್ಲರೂ ಬಂದು ನವ ದಂಪತಿಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 10, 2024 | 10:41 PM

Share
ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

1 / 5
‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

2 / 5
ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

3 / 5
ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

4 / 5
ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

5 / 5
Follow Us
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಐಪಿಎಲ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ವೈಕೋ ಮನೆಗೆ ಹೋದ ವಿಜಯ್​ಗೆ ದೃಷ್ಟಿ ತೆಗೆದ ಮನೆಕೆಲಸದವರು; ವಿಡಿಯೋ ವೈರಲ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಅಗತ್ಯಸೇವೆಗಳು ಕೂಡ ದುಬಾರಿ ಆಗಬಹುದು ಎಂದ ಆರ್ಥಿಕ ತಜ್ಞ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?