AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್-ಸೋನಲ್​ ಜೋಡಿಗೆ ಚಂದನವನದ ತಾರೆಯರ ಅಭಿನಂದನೆ; ಜೋರಾಗಿದೆ ಸಂಭ್ರಮ

ತರುಣ್​ ಸುಧೀರ್​ ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಹಾಗಾಗಿ ಅವರ ಗೆಳೆಯರು ಮತ್ತು ಆಪ್ತರ ಬಳಗ ದೊಡ್ಡದು. ಇಂದು (ಆಗಸ್ಟ್​ 10) ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್​ ಅವರ ಆರತಕ್ಷತೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಬಹಳ ಅದ್ದೂರಿಯಾಗಿ ರಿಸೆಪ್ಷನ್​ ನಡೆಯುತ್ತಿವೆ. ಎಲ್ಲರೂ ಬಂದು ನವ ದಂಪತಿಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 10, 2024 | 10:41 PM

Share
ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

1 / 5
‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

2 / 5
ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

3 / 5
ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

4 / 5
ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

5 / 5
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ