AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್-ಸೋನಲ್​ ಜೋಡಿಗೆ ಚಂದನವನದ ತಾರೆಯರ ಅಭಿನಂದನೆ; ಜೋರಾಗಿದೆ ಸಂಭ್ರಮ

ತರುಣ್​ ಸುಧೀರ್​ ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಹಾಗಾಗಿ ಅವರ ಗೆಳೆಯರು ಮತ್ತು ಆಪ್ತರ ಬಳಗ ದೊಡ್ಡದು. ಇಂದು (ಆಗಸ್ಟ್​ 10) ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್​ ಅವರ ಆರತಕ್ಷತೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಬಹಳ ಅದ್ದೂರಿಯಾಗಿ ರಿಸೆಪ್ಷನ್​ ನಡೆಯುತ್ತಿವೆ. ಎಲ್ಲರೂ ಬಂದು ನವ ದಂಪತಿಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 10, 2024 | 10:41 PM

Share
ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

1 / 5
‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

2 / 5
ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

3 / 5
ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

4 / 5
ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

5 / 5
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ