Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್-ಸೋನಲ್​ ಜೋಡಿಗೆ ಚಂದನವನದ ತಾರೆಯರ ಅಭಿನಂದನೆ; ಜೋರಾಗಿದೆ ಸಂಭ್ರಮ

ತರುಣ್​ ಸುಧೀರ್​ ಅವರದ್ದು ಸಿನಿಮಾ ಹಿನ್ನೆಲೆಯ ಕುಟುಂಬ. ಹಾಗಾಗಿ ಅವರ ಗೆಳೆಯರು ಮತ್ತು ಆಪ್ತರ ಬಳಗ ದೊಡ್ಡದು. ಇಂದು (ಆಗಸ್ಟ್​ 10) ಸೋನಲ್​ ಮಾಂತೆರೋ ಹಾಗೂ ತರುಣ್​ ಸುಧೀರ್​ ಅವರ ಆರತಕ್ಷತೆಗೆ ಅನೇಕ ಗಣ್ಯರು ಹಾಜರಿ ಹಾಕಿದ್ದಾರೆ. ಬಹಳ ಅದ್ದೂರಿಯಾಗಿ ರಿಸೆಪ್ಷನ್​ ನಡೆಯುತ್ತಿವೆ. ಎಲ್ಲರೂ ಬಂದು ನವ ದಂಪತಿಗೆ ಹಾರೈಸಿದ್ದಾರೆ.

ಮದನ್​ ಕುಮಾರ್​
|

Updated on: Aug 10, 2024 | 10:41 PM

ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

ತರುಣ್​ ಅವರಿಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಕಾಟೇರ’. ಈ ಸೂಪರ್​ ಹಿಟ್​ ಸಿನಿಮಾವನ್ನು ನಿರ್ಮಾಣ ಮಾಡಿದ ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಅವರು ರಿಸೆಪ್ಷನ್​ಲ್ಲಿ ಭಾಗಿ ಆಗಿದ್ದಾರೆ. ಇನ್ನೂ ಹಲವು ಗಣ್ಯರು ಆಗಮಿಸುತ್ತಿದ್ದಾರೆ.

1 / 5
‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

‘ಕಾಟೇರ’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ ಆರಾಧನಾ ಅವರು ರಿಸೆಪ್ಷನ್​ನಲ್ಲಿ ಭಾಗಿ ಆಗಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಕೂಡ ಬಂದು ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್​ ಹಾಜರಿಲ್ಲ ಎಂಬ ಕೊರಗು ಎಲ್ಲರಿಗೂ ಇದೆ.

2 / 5
ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

ಕಿರುತೆರೆ ಹಾಗೂ ಹಿರಿತೆರೆಯ ಜನಪ್ರಿಯ ನಟ ಅನಿರುದ್ಧ್ ಜತ್ಕರ್​ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ನವಜೋಡಿಗೆ ಅವರು ಅಭಿನಂದನೆ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸಹ ಆಗಮಿಸಿ ಶುಭ ಹಾರೈಸಿದ್ದಾರೆ.

3 / 5
ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

ಕನ್ನಡ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ, ಗೀತರಚನಕಾರ ಹಂಸಲೇಖ ಅವರು ಆರತಕ್ಷತೆ ಸಮಾರಂಭಕ್ಕೆ ಬಂದು ತರುಣ್​ ಹಾಗೂ ಸೋನಲ್​ ಅವರನ್ನು ಆಶೀರ್ವದಿಸಿದ್ದಾರೆ. ‘ರಾಬರ್ಟ್​’ ನಿರ್ಮಾಪಕ ಉಮಾಪತಿ ಗೌಡ ಕೂಡ ಹಾಜರಿ ಹಾಕಿದ್ದಾರೆ.

4 / 5
ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

ನಿರ್ಮಾಪಕ ಕೆ. ಮಂಜು, ನಟ ರಮೇಶ್​ ಅರವಿಂದ್​, ನಿರ್ದೇಶಕ ಸಂತೋಷ್​ ಆನಂದ್​ ರಾಮ್​, ರಿಷಬ್​ ಶೆಟ್ಟಿ, ಕಾರುಣ್ಯ ರಾಮ್​, ಹರ್ಷಿಕಾ ಪೂಣಚ್ಚ, ಜಗ್ಗೇಶ್, ರಾಗಿಣಿ ದ್ವಿವೇದಿ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ತರುಣ್​-ಸೋನಲ್​ಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಂಭ್ರಮ ಜೋರಾಗಿದೆ.

5 / 5
Follow us
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!